ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಕಳೆದ ವಾರ 245 ಗ್ರಾಮಗಳಿಗೆ ವಿದ್ಯುತ್ ಸೌಲಭ್ಯ: ಕೇಂದ್ರ

ದೀನ ದಯಾಳ್ ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆಯಡಿ ಭಾರತದ ೨೪೫ ಗ್ರಾಮಗಳಿಗೆ ಫೆಬ್ರವರಿ ಮೊದಲ ವಾರದಲ್ಲಿ ವಿದ್ಯುಚ್ಛಕ್ತಿಯನ್ನು ಒದಗಿಸಲಾಗಿದೆ ಎಂದು ಕೇಂದ್ರ

ನವದೆಹಲಿ: ದೀನ ದಯಾಳ್ ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆಯಡಿ ಭಾರತದ ೨೪೫ ಗ್ರಾಮಗಳಿಗೆ ಫೆಬ್ರವರಿ ಮೊದಲ ವಾರದಲ್ಲಿ ವಿದ್ಯುಚ್ಛಕ್ತಿಯನ್ನು ಒದಗಿಸಲಾಗಿದೆ ಎಂದು ಕೇಂದ್ರ ಇಂಧನ ಸಚಿವಾಲಯ ಸೋಮವಾರ ತಿಳಿಸಿದೆ.

"ಹೊಸದಾಗಿ ವಿದ್ಯುಚ್ಛಕ್ತಿ ಒದಗಿಸಿರುವ ಈ ಹಳ್ಳಿಗಳ ಪೈಕಿ ೮೨ ಗ್ರಾಮಗಳು ಅಸ್ಸಾಂ, ೭೭ ಒರಿಸ್ಸಾ, ೬೯ ಜಾರ್ಖಂಡ, ೧೩ ಚತ್ತೀಸ್ ಘರ್, ೨ ತ್ರಿಪುರಾ ಮತ್ತು ೨ ಮಧ್ಯಪ್ರದೇಶ ರಾಜ್ಯಗಳಿಗೆ ಸೇರಿವೆ" ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

೨೦೧೫-೨೦೧೬ ರಲ್ಲಿ ಒಟ್ಟು ೫೦೨೭ ಗ್ರಾಮಗಳಿಗೆ ವಿದ್ಯುಚ್ಛಕ್ತಿ ಒದಗಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ.

ಇಲ್ಲಿಯವರೆಗೂ ವಿದ್ಯುಚ್ಛಕ್ತಿ ಇಲ್ಲದ ೧೮,೪೫೨ ಗ್ರಾಮಗಳಿಗೆ ವಿದ್ಯುತ್ ನೀಡುವ ಯೋಜನೆಯನ್ನು ಮೇ ೧ ೨೦೧೮ರೊಳಗೆ ಸಂಪೂರ್ಣಗೊಳಿಸುವುದಾಗಿ ಸರ್ಕಾರ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT