ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಕಳೆದ ವಾರ 245 ಗ್ರಾಮಗಳಿಗೆ ವಿದ್ಯುತ್ ಸೌಲಭ್ಯ: ಕೇಂದ್ರ

ದೀನ ದಯಾಳ್ ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆಯಡಿ ಭಾರತದ ೨೪೫ ಗ್ರಾಮಗಳಿಗೆ ಫೆಬ್ರವರಿ ಮೊದಲ ವಾರದಲ್ಲಿ ವಿದ್ಯುಚ್ಛಕ್ತಿಯನ್ನು ಒದಗಿಸಲಾಗಿದೆ ಎಂದು ಕೇಂದ್ರ

ನವದೆಹಲಿ: ದೀನ ದಯಾಳ್ ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆಯಡಿ ಭಾರತದ ೨೪೫ ಗ್ರಾಮಗಳಿಗೆ ಫೆಬ್ರವರಿ ಮೊದಲ ವಾರದಲ್ಲಿ ವಿದ್ಯುಚ್ಛಕ್ತಿಯನ್ನು ಒದಗಿಸಲಾಗಿದೆ ಎಂದು ಕೇಂದ್ರ ಇಂಧನ ಸಚಿವಾಲಯ ಸೋಮವಾರ ತಿಳಿಸಿದೆ.

"ಹೊಸದಾಗಿ ವಿದ್ಯುಚ್ಛಕ್ತಿ ಒದಗಿಸಿರುವ ಈ ಹಳ್ಳಿಗಳ ಪೈಕಿ ೮೨ ಗ್ರಾಮಗಳು ಅಸ್ಸಾಂ, ೭೭ ಒರಿಸ್ಸಾ, ೬೯ ಜಾರ್ಖಂಡ, ೧೩ ಚತ್ತೀಸ್ ಘರ್, ೨ ತ್ರಿಪುರಾ ಮತ್ತು ೨ ಮಧ್ಯಪ್ರದೇಶ ರಾಜ್ಯಗಳಿಗೆ ಸೇರಿವೆ" ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

೨೦೧೫-೨೦೧೬ ರಲ್ಲಿ ಒಟ್ಟು ೫೦೨೭ ಗ್ರಾಮಗಳಿಗೆ ವಿದ್ಯುಚ್ಛಕ್ತಿ ಒದಗಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ.

ಇಲ್ಲಿಯವರೆಗೂ ವಿದ್ಯುಚ್ಛಕ್ತಿ ಇಲ್ಲದ ೧೮,೪೫೨ ಗ್ರಾಮಗಳಿಗೆ ವಿದ್ಯುತ್ ನೀಡುವ ಯೋಜನೆಯನ್ನು ಮೇ ೧ ೨೦೧೮ರೊಳಗೆ ಸಂಪೂರ್ಣಗೊಳಿಸುವುದಾಗಿ ಸರ್ಕಾರ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT