ಧೀರ ಯೋಧ ಲ್ಯಾನ್ಸ್ ನಾಯಕ್ ಹನುಮಂತಪ್ಪ ಕೊಪ್ಪದ್ 
ಪ್ರಧಾನ ಸುದ್ದಿ

ಸಿಯಾಚೆನ್ ಹಿಮಪಾತಲ್ಲಿ ಬದುಕುಳಿದ ಯೋಧನಿಗೆ ಕಿಡ್ನಿ ದಾನ ಮಾಡಲು ಮುಂದಾದ ಮಹಿಳೆ

ಸಿಯಾಚೆನ್ ಹಿಮಪಾತದಲ್ಲಿ ೩೫ ಅಡಿ ಹಿಮದ ಅಡಿಯಲ್ಲಿ ಐದು ದಿನಗಳವರೆಗೆ ಸಿಲುಕಿ ಬದುಕುಳಿದ ಕರ್ನಾಟಕ ಮೂಲದ ಧೀರ ಯೋಧ ಲ್ಯಾನ್ಸ್ ನಾಯಕ್ ಹನುಮಂತಪ್ಪ ಕೊಪ್ಪದ್

ಲಕನೌ: ಸಿಯಾಚೆನ್ ಹಿಮಪಾತದಲ್ಲಿ ೩೫ ಅಡಿ ಹಿಮದ ಅಡಿಯಲ್ಲಿ ಐದು ದಿನಗಳವರೆಗೆ ಸಿಲುಕಿ ಬದುಕುಳಿದ ಕರ್ನಾಟಕ ಮೂಲದ ಧೀರ ಯೋಧ ಲ್ಯಾನ್ಸ್ ನಾಯಕ್ ಹನುಮಂತಪ್ಪ ಕೊಪ್ಪದ್ ಅವರ ಕಥೆಯಿಂದ ಸ್ಫೂರ್ತಿಗೊಂಡಿರುವ ಉತ್ತರ ಪ್ರದೇಶದ ಮಹಿಳೆಯೊಬ್ಬರು ಅವರಿಗೆ ಕಿಡ್ನಿ ಕೊಡಲು ಮುಂದಾಗಿದ್ದಾರೆ. ಸದ್ಯಕ್ಕೆ ಗಂಭೀರ ಸ್ಥಿತಿಯಲ್ಲಿರುವ ಹನುಮಂತಪ್ಪ ನವದೆಹಲಿಯ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉತ್ತರಪ್ರದೇಶದ ರಾಜಧಾನಿಯಿಂದ ೧೬೭ ಕಿಮೀ ದೂರದಲ್ಲಿರುವ ಲಖೀಮ್ಪುರ್ ಖೇರಿ ಪ್ರದೇಶದಲ್ಲಿ ವಾಸವಾಗಿರುವ ನಿಧಿ ಪಾಂಡೆ, ಪ್ರಾದೇಶಿಕ ಸುದ್ದಿ ವಾಹಿನಿಯನ್ನು ಸಂಪರ್ಕಿಸಿ ಕಿಡ್ನಿ ವಿಫಲತೆಯಿಂದ ಸಾವು ಬದುಕಿನ ನಡುವೆ ಹೋರಾಡುತ್ತಿರುವ ಹನುಮಂತಪ್ಪನವರಿಗೆ ಕಿಡ್ನಿ ಕೊಡಲು ಮುಂದಾಗಿರುವುದಾಗಿ ತಿಳಿಸಿದ್ದು, ಆಸ್ಪತ್ರೆಯ ಸಹಾಯವಾಣಿಗಾಗಿ ಕೇಳಿಕೊಂಡಿದ್ದಾರೆ.

ನಿಧಿ ಪಾಂಡೆಯವರ ಪತಿ ಕೂಡ ಈ ಹಿಂದೆ ಅಂಗಾಂಗ ದಾನ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರಂತೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT