ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ 
ಪ್ರಧಾನ ಸುದ್ದಿ

ಕಾಂಗ್ರೆಸ್ ಮುಸ್ಲಿಂರ ಓಲೈಕೆ ಪ್ರಯತ್ನವೇ ನಮ್ಮ ಗೆಲುವಿಗೆ ಕಾರಣ: ಈಶ್ವರಪ್ಪ

ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠವನ್ನು ಕಲಿಸಿದ್ದಾರೆಂದು ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರು ಮಂಗಳವಾರ ಹೇಳಿದ್ದಾರೆ...

ಬೆಂಗಳೂರು: ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠವನ್ನು ಕಲಿಸಿದ್ದಾರೆಂದು ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರು ಮಂಗಳವಾರ ಹೇಳಿದ್ದಾರೆ. 
ಪಕ್ಷಗಳ ಪ್ರತಿಷ್ಠೆ ಪ್ರಶ್ನೆಯಾಗಿದ್ದ ರಾಜ್ಯ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷ ಗೆಲವು ಸಾಧಿಸಿರುವ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿ ಮಾತನಾಡಿರುವ ಅವರು, ಉಪಚುನಾವಣೆಯ ಆಯ್ಕೆ ಪ್ರಕ್ರಿಯೆಯಿಂದಲೂ ಕಾಂಗ್ರೆಸ್ ನಲ್ಲಿ ಸಾಕಷ್ಟು ಸಮಸ್ಯೆಗಳಿದ್ದವು. ಆಯ್ಕೆ ಪ್ರಕ್ರಿಯೆಲ್ಲಿಯೂ ನಾಯಕರಲ್ಲಿ ಹಲವು ಗೊಂದಲಗಳಿದ್ದವು. ಅಲ್ಲದೆ, ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ ಮುಸ್ಲಿಮರನ್ನು ಓಲೈಕೆ ಮಾಡಲು ಪ್ರಯತ್ನ ಪಟ್ಟಿತ್ತು. ಈ ಎಲ್ಲಾ ಅಂಶಗಳು ಕಾಂಗ್ರೆಸ್ ಮುಳುವಾಗಿ ನಮ್ಮ ಗೆಲುವಿಗೆ ಕಾರಣವಾಯಿತು ಎಂದು ಹೇಳಿದ್ದಾರೆ. 
ಕುತೂಹಕಾರಿ ಮೂರು ವಿಧಾಸಭಾ ಕ್ಷೇತ್ರಗಳ ಅಂತಿಮ ಫಲಿತಾಂಶ ಇಂದು ಹೊರಬಿದಿದ್ದು, ಹೆಬ್ಬಾಳ ಹಾಗೂ ದೇವನದುರ್ಗದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಇದರಂತೆ ಬೀದರ್ ನಲ್ಲಿ ಕಾಂಗ್ರೆಸ್ ಕೂಡ ಗೆಲವು ಸಾಧಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT