ಜಮ್ಮು ಮತ್ತು ಕಾಶ್ಮೀರದ ಪಕ್ಷೇತರ ಶಾಸಕ ಎಂಜಿನಿಯರ್ ರಶೀದ್ 
ಪ್ರಧಾನ ಸುದ್ದಿ

ಜಮ್ಮು ಕಾಶ್ಮೀರ ಶಾಸಕನ ಮೇಲೆ ಬಲಪಂಥೀಯ ಗುಂಪುಗಳ ಹಲ್ಲೆ

ಜಮ್ಮು ಮತ್ತು ಕಾಶ್ಮೀರದ ಪಕ್ಷೇತರ ಶಾಸಕ ಎಂಜಿನಿಯರ್ ರಶೀದ್ ಅವರ ಮೇಲೆ, ಜಮ್ಮು ಪ್ರದೇಶದ ರಜೌರಿ ಜಿಲ್ಲೆಯಲ್ಲಿ ಶನಿವಾರ ಬಲಪಂಥೀಯ ಗುಂಪುಗಳು ದಾಳಿ ಮಾಡಿವೆ.

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪಕ್ಷೇತರ ಶಾಸಕ ಎಂಜಿನಿಯರ್ ರಶೀದ್ ಅವರ ಮೇಲೆ, ಜಮ್ಮು ಪ್ರದೇಶದ ರಜೌರಿ ಜಿಲ್ಲೆಯಲ್ಲಿ ಶನಿವಾರ ಬಲಪಂಥೀಯ ಗುಂಪುಗಳು ದಾಳಿ ಮಾಡಿವೆ.

"ಭಜರಂಗ ದಳ ಮತ್ತು ವಿ ಎಚ್ ಪಿ ಕಾರ್ಯಕರ್ತರು ರಜೌರಿ ಜಿಲ್ಲೆಯ ಭಾಮ್ಲಾದಲ್ಲಿ ನನ್ನನ್ನು ಕೊಲೆ ಮಾಡುವ ಸಲುವಾಗಿ ಮಾರಣಾಂತಿಕ ಹಲ್ಲೆ ನಡೆಸಿದರು" ಎಂದು ರಶೀದ್ ಹೇಳಿದ್ದಾರೆ.

"ನಾನು ಚಲಿಸುತ್ತಿದ್ದ ವಾಹನದ ಕಿಟಕಿಯನ್ನು ಅವರಿ ಮುರಿದರು. ನನ್ನ ಮೇಲೆ ಮಸಿಯನ್ನು ಎರಚಲು ಕೂಡ ಪ್ರಯತ್ನಿಸಿದರೂ, ಆದರೆ ಅದು ಹಾನಿಗೊಳಗಾದ ವಾಹನದ ಮೇಲೆ ಬಿದ್ದಿತು" ಎಂದು ಶಾಸಕ ವರದಿಗಾರರಿಗೆ ಹೇಳಿದ್ದಾರೆ.

ಕಳೆದ ವರ್ಷ ಶ್ರೀನಗರದ ಶಾಸಕರ ಭವನದಲ್ಲಿ ಭೀಪ್ ಔತಣಕೂಟವನ್ನು ಆಯೋಜಿಸಿದ್ದಕೆ ವಿಧಾನಸಭೆಯಲ್ಲಿ ಬಿಜೆಪಿ ಪಕ್ಷದ ಸದಸ್ಯರು ಅವರ ಮೇಲೆ ಹಲ್ಲೆ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT