ಲಾಲು ಪ್ರಸಾದ್ ಯಾದವ್, ನಿತೀಶ್ ಕುಮಾರ್ 
ಪ್ರಧಾನ ಸುದ್ದಿ

ಆರ್‍ಜೆಡಿಗೆ ಜೆಡಿಯು ತಿರುಗೇಟು: ನಿತೀಶ್‍ಗೆ ನಿಮ್ಮ ಪಾಠ ಅಗತ್ಯವಿಲ್ಲ

ಬಿಹಾರದಲ್ಲಿ ಆರ್‍ಜೆಡಿ ಮತ್ತು ಜೆಡಿಯು ಒಕ್ಕೂಟದಲ್ಲಿನ ಬಿರುಕು ದಿನಕಳೆದಂತೆ ದೊಡ್ಡದಾಗುತ್ತಿದೆ. ಎಂಜಿನಿಯರ್‍ಗಳ ಹತ್ಯೆ ಸಂಬಂಧ ಸಿಎಂ ನಿತೀಶ್ ಕುಮಾರ್ ವಿರುದ್ಧ...

ಪಾಟ್ನಾ: ಬಿಹಾರದಲ್ಲಿ ಆರ್‍ಜೆಡಿ ಮತ್ತು ಜೆಡಿಯು ಒಕ್ಕೂಟದಲ್ಲಿನ ಬಿರುಕು ದಿನಕಳೆದಂತೆ ದೊಡ್ಡದಾಗುತ್ತಿದೆ. ಎಂಜಿನಿಯರ್‍ಗಳ ಹತ್ಯೆ ಸಂಬಂಧ ಸಿಎಂ ನಿತೀಶ್ ಕುಮಾರ್ ವಿರುದ್ಧ ಆರ್‍ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹಾಗೂ ಉಪಾಧ್ಯಕ್ಷ ರಘುವಂಶ್ ಪ್ರಸಾದ್ ಸಿಂಗ್ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಶುಕ್ರವಾರ ಜೆಡಿಯು ಕೂಡ ಆರ್‍ಜೆಡಿಗೆ ತಿರುಗೇಟು ನೀಡಿದೆ. ಈವರೆಗೆ ಆರ್‍ಜೆಡಿ ಆರೋಪಗಳಿಗೆ ಸಿಎಂ ನಿತೀಶ್ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಆದರೆ, ಶುಕ್ರವಾರ ಆರ್‍ಜೆಡಿ ವಿರುದ್ಧ ತಿರುಗಿಬಿದ್ದಿರುವ ಜೆಡಿಯು ವಕ್ತಾರ ಸಂಜಯ್ ಕುಮಾರ್ ಸಿಂಗ್, 'ನಿತೀಶ್ ಅವರಿಗೆ ಯಾರಿಂದಲೂ ಪಾಠ ಕೇಳಿಸಿಕೊಳ್ಳಬೇಕಾದ ಅಗತ್ಯವಿಲ್ಲ. ಅವರ ಟ್ರ್ಯಾಕ್ ರೆಕಾರ್ಡ್ ಎಲ್ಲರಿಗೂ ಗೊತ್ತಿದೆ'' ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Watch| Traffic Fine ಗೆ ಶೇ.50 ರಷ್ಟು ರಿಯಾಯಿತಿ; ವಂಚಕರಿಂದ ಮೋಸಹೋದ ಟೆಕ್ಕಿ!; Dharmasthala Case: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ SIT ದಾಳಿ; ಮೊಬೈಲ್ ವಶಕ್ಕೆ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT