ಲಾಲು ಪ್ರಸಾದ್ ಯಾದವ್, ನಿತೀಶ್ ಕುಮಾರ್ 
ಪ್ರಧಾನ ಸುದ್ದಿ

ಆರ್‍ಜೆಡಿಗೆ ಜೆಡಿಯು ತಿರುಗೇಟು: ನಿತೀಶ್‍ಗೆ ನಿಮ್ಮ ಪಾಠ ಅಗತ್ಯವಿಲ್ಲ

ಬಿಹಾರದಲ್ಲಿ ಆರ್‍ಜೆಡಿ ಮತ್ತು ಜೆಡಿಯು ಒಕ್ಕೂಟದಲ್ಲಿನ ಬಿರುಕು ದಿನಕಳೆದಂತೆ ದೊಡ್ಡದಾಗುತ್ತಿದೆ. ಎಂಜಿನಿಯರ್‍ಗಳ ಹತ್ಯೆ ಸಂಬಂಧ ಸಿಎಂ ನಿತೀಶ್ ಕುಮಾರ್ ವಿರುದ್ಧ...

ಪಾಟ್ನಾ: ಬಿಹಾರದಲ್ಲಿ ಆರ್‍ಜೆಡಿ ಮತ್ತು ಜೆಡಿಯು ಒಕ್ಕೂಟದಲ್ಲಿನ ಬಿರುಕು ದಿನಕಳೆದಂತೆ ದೊಡ್ಡದಾಗುತ್ತಿದೆ. ಎಂಜಿನಿಯರ್‍ಗಳ ಹತ್ಯೆ ಸಂಬಂಧ ಸಿಎಂ ನಿತೀಶ್ ಕುಮಾರ್ ವಿರುದ್ಧ ಆರ್‍ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹಾಗೂ ಉಪಾಧ್ಯಕ್ಷ ರಘುವಂಶ್ ಪ್ರಸಾದ್ ಸಿಂಗ್ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಶುಕ್ರವಾರ ಜೆಡಿಯು ಕೂಡ ಆರ್‍ಜೆಡಿಗೆ ತಿರುಗೇಟು ನೀಡಿದೆ. ಈವರೆಗೆ ಆರ್‍ಜೆಡಿ ಆರೋಪಗಳಿಗೆ ಸಿಎಂ ನಿತೀಶ್ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಆದರೆ, ಶುಕ್ರವಾರ ಆರ್‍ಜೆಡಿ ವಿರುದ್ಧ ತಿರುಗಿಬಿದ್ದಿರುವ ಜೆಡಿಯು ವಕ್ತಾರ ಸಂಜಯ್ ಕುಮಾರ್ ಸಿಂಗ್, 'ನಿತೀಶ್ ಅವರಿಗೆ ಯಾರಿಂದಲೂ ಪಾಠ ಕೇಳಿಸಿಕೊಳ್ಳಬೇಕಾದ ಅಗತ್ಯವಿಲ್ಲ. ಅವರ ಟ್ರ್ಯಾಕ್ ರೆಕಾರ್ಡ್ ಎಲ್ಲರಿಗೂ ಗೊತ್ತಿದೆ'' ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT