ಸುಪ್ರೀಂಕೋರ್ಟ್ 
ಪ್ರಧಾನ ಸುದ್ದಿ

ಲೋಕಾ ಪ್ರಕರಣ ಆರೋಪಿಗಳಿಗೆ ಜಾಮೀನು ನಕಾರ

ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿಯಾಗಿರುವ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಸಯ್ಯದ್ ರಿಯಾಜ್, ಪತ್ರಕರ್ತ ಶ್ರೀನಿವಾಸ ಗೌಡ...

ಬೆಂಗಳೂರು: ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿಯಾಗಿರುವ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಸಯ್ಯದ್ ರಿಯಾಜ್, ಪತ್ರಕರ್ತ ಶ್ರೀನಿವಾಸ ಗೌಡ, ಶಂಕರೇಗೌಡ ಮತ್ತು ಭಾಸ್ಕರ್‍ಗೆ ಸುಪ್ರೀಂಕೋರ್ಟ್ ಶುಕ್ರವಾರ ಜಾಮೀನು ನಿರಾಕರಿಸಿದೆ. ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾ. ಪಿನಾಕಿ ಚಂದ್ರಘೋಷ್, ನ್ಯಾ ಅಮಿತಾವ್ ರಾಯ್ ಅವರಿದ್ದ ದ್ವಿಸದಸ್ಯಪೀಠ, 'ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣ ಗಂಭೀರವಾದದ್ದು. ಹೀಗಾಗಿ ಪ್ರಕರಣದ ತನಿಖೆ ಪೂರ್ಣವಾಗುವವರೆಗೆ ಆರೋಪಿಗಳಿಗೆ ಜಾಮೀನು ನೀಡಲು ಸಾಧ್ಯವಿಲ್ಲ,'' ಎಂದು ಅಭಿಪ್ರಾಯಪಟ್ಟಿತು. ಅಲ್ಲದೆ, ಇನ್ನು ಆರು ವಾರಗಳಲ್ಲಿ ಹೆಚ್ಚುವರಿ ಚಾರ್ಜ್‍ಶೀಟ್ ಸಲ್ಲಿಸಲು ವಿಶೇಷ ತನಿಖಾ ತಂಡಕ್ಕೆ ಸೂಚನೆ ನೀಡಿದ ನ್ಯಾಯಪೀಠ, ವಿಚಾರಣೆಯನ್ನು ಹತ್ತು ವಾರಗಳ ಕಾಲ ಮುಂದೂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT