ಕೆ ಬಾಬು 
ಪ್ರಧಾನ ಸುದ್ದಿ

ಬಾರ್ ಮಾಲೀಕರಿಂದ ಲಂಚ ಆರೋಪ: ಕೇರಳ ಸಚಿವ ರಾಜಿನಾಮೆ

ಬಾರ್ ಮಾಲೀಕರಿಂದ ಲಂಚ ಪಡೆದ ಆರೋಪ ಎದುರಿಸುತ್ತಿರುವ ಕೇರಳ ಅಬಕಾರಿ ಸಚಿವ ಕೆ.ಬಾಬು ಅವರು ಶನಿವಾರ ತಮ್ಮ ಸ್ಥಾನಕ್ಕೆ...

ಕೊಚ್ಚಿ: ಬಾರ್ ಮಾಲೀಕರಿಂದ ಲಂಚ ಪಡೆದ ಆರೋಪ ಎದುರಿಸುತ್ತಿರುವ ಕೇರಳ ಅಬಕಾರಿ ಸಚಿವ ಕೆ.ಬಾಬು ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಸಚಿವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ವಿಚಕ್ಷಣಾ ಹಾಗೂ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಕೋರ್ಟ್ ಆದೇಶಿಸಿದ ಹಿನ್ನೆಲೆಯಲ್ಲಿ ಬಾಬು ಅವರು ಇಂದು ತಮ್ಮ ರಾಜಿನಾಮೆ ಪತ್ರವನ್ನು ಮುಖ್ಯಮಂತ್ರಿ ಉಮನ್ ಚಾಂಡಿ ಅವರಿಗೆ ಸಲ್ಲಿಸಿದ್ದಾರೆ.
ಬಾಬು ಅವರು ಬಾರ್ ಮಾಲೀಕರಿಂದ ಲಂಚ ಪಡೆದ ಪ್ರಕರಣದಲ್ಲಿ ರಾಜಿನಾಮೆ ನೀಡಿದ ಎರಡನೇ ಸಚಿವರಾಗಿದ್ದಾರೆ. ಈ ಇದೇ ಪ್ರಕರಣ ಸಂಬಂಧ ವಿತ್ತ ಸಚಿವರಾಗಿದ್ದ ಕೆ.ಎಂ.ಮಣಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.
ರಾಜಿನಾಮೆ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಬಾಬು, ತಾವು ಮುಖ್ಯಮಂತ್ರಿಗಳಿಗೆ ರಾಜಿನಾಮೆ ಪತ್ರ ಸಲ್ಲಿಸಿರುವುದಾಗಿ ಹೇಳಿದರು. ಸಿಪಿಎಂ ಕೆಟ್ಟ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT