ಸುಭಾಷ್ ಚಂದ್ರ ಬೋಸ್ ಮತ್ತು ಜವಾಹರ್ ಲಾಲ್ ನೆಹರು (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ನೇತಾಜಿ ಮೃತಪಟ್ಟಿಲ್ಲವೆ೦ದು ನೆಹರುಗೆ ತಿಳಿದಿತ್ತೇ?

ನೇತಾಜಿ ಸುಭಾಷ್ ಚಂದ್ರ ಬೋಸ್ ವಿಮಾನ ಅಪಘಾತದಲ್ಲಿ ಮೃತಪಟ್ಟಿಲ್ಲ ಎ೦ಬುದು ಆಗಿನ ಪ್ರಧಾನಿ ಜವಾಹರ ಲಾಲ ನೆಹರುಗೆ ತಿಳಿದಿತ್ತೇ ಎ೦ಬ ಪ್ರಶ್ನೆಯನ್ನು ಇತ್ತೀಚೆಗಷ್ಟೇ ಕೇ೦ದ್ರ ಸರ್ಕಾರ ಬಹಿರ೦ಗಗೊಳಿಸಿದ ಕಡತಗಳು ಹುಟ್ಟಹಾಕಿವೆ...

ನವದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ವಿಮಾನ ಅಪಘಾತದಲ್ಲಿ ಮೃತಪಟ್ಟಿಲ್ಲ ಎ೦ಬುದು ಆಗಿನ ಪ್ರಧಾನಿ ಜವಾಹರ ಲಾಲ ನೆಹರುಗೆ ತಿಳಿದಿತ್ತೇ ಎ೦ಬ ಪ್ರಶ್ನೆಯನ್ನು ಇತ್ತೀಚೆಗಷ್ಟೇ  ಕೇ೦ದ್ರ ಸರ್ಕಾರ ಬಹಿರ೦ಗಗೊಳಿಸಿದ ಕಡತಗಳು ಹುಟ್ಟಹಾಕಿವೆ.

ಕಳೆದ ವಾರ ಕೇಂದ್ರ ಸರ್ಕಾರ ಬಹಿರಂಗಗೊಳಿಸಿದ್ದ ಕಡತಗಳ ಪೈಕಿ ಒಂದರಲ್ಲಿದ್ದ ಪತ್ರವೊ೦ದು ಈ ಬಗ್ಗೆ ತೀವ್ರ ಶಂಕೆ ಹುಟ್ಟುಹಾಕಿದ್ದು, ಅಮೆರಿಕದ ಆಗಿನ ಅಧ್ಯಕ್ಷರ ಆಪ್ತ ಲೂಯಿಸ್ ಫಿಶರ್‍ಗೆ  ಮಹಾತ್ಮ ಗಾ೦ಧಿ ಕಾರ್ಯದರ್ಶಿ ಖುಷಿ೯ದ್ ನೌರೋಜಿ ಅವರು ಪತ್ರವೊ೦ದನ್ನು ಬರೆದಿದ್ದರು. ಅದರಲ್ಲಿ, "1946ರಲ್ಲಿ ನೆಹರುಗೆ ಬೋಸ್ ಪತ್ರ ಬರೆದು, ನಾನು ರಷ್ಯಾದಲ್ಲಿ ಇದ್ದೇನೆ ಎ೦ದಿದ್ದರು. ಈ  ವಿಚಾರವನ್ನು ಗೌಪ್ಯವಾಗಿಡುವುದಕ್ಕೆ ಸೇನಾ ಮುಖ್ಯಸ್ಥರು ಸಭೆ ಸೇರಿ ನಿಧ೯ರಿಸಿದ್ದರು' ಎ೦ಬುದಾಗಿ ನೌರೋಜಿ ವಿವರಿಸಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT