ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಅಸ್ಸಾಂ ಅಭಯಾರಣ್ಯದಲ್ಲಿ ಮೂರನೆ ರೈನೊ ಬೇಟೆ

ಅಸ್ಸಾಮಿನ ಕಾಜಿರಂಗ ಅಭಯಾರಣ್ಯದಲ್ಲಿ ಬೇಟೆಗಾರರು ಒಂದು ಕೊಂಬಿನ ರೈನೋ ಒಂದನ್ನು ಕೊಂದಿದ್ದು, ೨೦೧೬ ರಲ್ಲಿ ಬೇಟೆಯಾಡಿದ ರೈನೊಗಳ ಸಂಖ್ಯೆ ಮೂರಕ್ಕೆ ಏರಿದೆ.

ಗೌಹಾಟಿ: ಅಸ್ಸಾಮಿನ ಕಾಜಿರಂಗ ಅಭಯಾರಣ್ಯದಲ್ಲಿ ಬೇಟೆಗಾರರು ಒಂದು ಕೊಂಬಿನ ರೈನೋ ಒಂದನ್ನು ಕೊಂದಿದ್ದು, ೨೦೧೬ ರಲ್ಲಿ ಬೇಟೆಯಾಡಿದ ರೈನೊಗಳ ಸಂಖ್ಯೆ ಮೂರಕ್ಕೆ ಏರಿದೆ.

ಈ ಬೇಟೆಗಾರರು ಘೇಂಡಾಮೃಗದ ಕೊಂಬನ್ನು ಕದ್ದೊಯ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ೪೮ ಘಂಟೆಗಳ ಅವಧಿಯಲ್ಲಿ ನಡೆದ ಎರಡನೇ ಬೇಟೆ ಇದಾಗಿದೆ.

"ಬರ್ಹಾಪಹಾರ್ ಶ್ರೇಣಿಯಲ್ಲಿ ಸುಮಾರು ರಾತ್ರಿ ೧೨:೩೦ಕ್ಕೆ ಗುಂಡಿನ ಶಬ್ದ ಕೇಳಿ ಬಂದಿದ್ದು, ಕೂಡಲೇ ಅರಣ್ಯ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆಗೆ ಇಳಿದಿದ್ದಾರೆ. ಆದರೆ ಅರಣ್ಯ  ಸಿಬ್ಬಂದಿಗೆ ಬುಧವಾರ ಘೇಂಡಾಮೃಗದ ಕಳೇಬರ ಮಾತ್ರ ಸಿಕ್ಕಿದೆ ಮತ್ತು ಕೊಂಬು ಕಾಣೆಯಾಗಿದೆ" ಎಂದು ಅಭಯಾರಣ್ಯದ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Watch| Traffic Fine ಗೆ ಶೇ.50 ರಷ್ಟು ರಿಯಾಯಿತಿ; ವಂಚಕರಿಂದ ಮೋಸಹೋದ ಟೆಕ್ಕಿ!; Dharmasthala Case: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ SIT ದಾಳಿ; ಮೊಬೈಲ್ ವಶಕ್ಕೆ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT