ಹೈದ್ರಾಬಾದ್ ವಿವಿಯಲ್ಲಿ ರೋಹಿತ್ ಆತ್ಮಹತ್ಯೆಗೆ ಸಂಬಂಧಿಸಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ 
ಪ್ರಧಾನ ಸುದ್ದಿ

ವೆಮುಲನ ಮಹಾತ್ಮ ಗಾಂಧಿಗೆ ಹೋಲಿಸಿದ ರಾಹುಲ್

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಇತ್ತೀಚೆಗಷ್ಟೇ ಆತ್ಮಹತ್ಯೆಮಾಡಿಕೊಂಡ ಹೈದ್ರಾಬಾದ್ ವಿವಿ ವಿದ್ಯಾರ್ಥಿ...

ನವದೆಹಲಿ/ಹೈದ್ರಾಬಾದ್: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಇತ್ತೀಚೆಗಷ್ಟೇ ಆತ್ಮಹತ್ಯೆಮಾಡಿಕೊಂಡ ಹೈದ್ರಾಬಾದ್ ವಿವಿ ವಿದ್ಯಾರ್ಥಿ ರೋಹಿತ್ ವೆಮುಲಾರನ್ನು ಮಹಾತ್ಮ ಗಾಂಧಿಗೆ ಹೋಲಿಸಿದ್ದಾರೆ. ಸತ್ಯ ನುಡಿದಿದ್ದಕ್ಕೆ ಇವರಿಬ್ಬರನ್ನೂ ಟಾರ್ಗೆಟ್ ಮಾಡಲಾಯಿತು ಎಂದು ಅವರು ಆರೋಪಿಸಿದ್ದಾರೆ.
ಹೈದ್ರಾಬಾದ್ ವಿವಿಯಲ್ಲಿ ರೋಹಿತ್ ಆತ್ಮಹತ್ಯೆಗೆ ಸಂಬಂಧಿಸಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳೊಂದಿಗೆ ಶುಕ್ರವಾರ ರಾತ್ರಿಯಿಡೀ ಕಳೆದ ರಾಹುಲ್ ಶನಿವಾರ ಸಂಜೆಯವರೆಗೂ ಅವರೊಂದಿಗೆ ನಿರಶನದಲ್ಲಿ ಪಾಲ್ಗೊಂಡರು. 
ಇನ್ನೊಂದೆಡ, ರಾಹುಲ್ ಅವರು ರೋಹಿತ್ ಆತ್ಮಹತ್ಯೆಯನ್ನು ರಾಜಕೀಕರಣ ಗೊಳಿಸುತ್ತಿದ್ದಾರೆ ಎಂದು ಆರೋಪಿಸಿರುವ ಬಿಜೆಪಿಯ ವಿದ್ಯಾರ್ಥಿ ಘಟಕ ಎಬಿವಿಪಿ, ಭಾನುವರಾದಿಂದ 2 ದಿಗನಳ ಕಾಲ ರಾಷ್ಟ್ರವ್ಯಾಪಿ ಬಂದ್ ಗೆ ಕರೆ ನೀಡಿದೆ. ರಾಹುಲ್ ಭೇಟಿ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ 50ರಷ್ಟು ಎಂಬಿವಿಪಿ ಕಾರ್ಯಕರ್ತರನ್ನು ಶನಿವಾರ ಪೊಲೀಸರು ವಶಕ್ಕೆ ಪಡೆದುಕೊಂಡರು.
ಏತನ್ಮಧ್ಯೆ, ರಾಹುಲ್ ಅವರು ವಿದ್ಯಾರ್ಥಿಗಳನ್ನು ರಾಜಕೀಯ ಅಸ್ತ್ರವನ್ನಾಗಿ ಬಳಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT