ಸಾಮಾಜಿಕ ಕಾರ್ಯಕರ್ತೆ ಮತ್ತು ಜ್ಞಾನಪೀಠ ವಿಜೇತ ಸಾಹಿತಿ ಮಹಾಶ್ವೇತ ದೇವಿ 
ಪ್ರಧಾನ ಸುದ್ದಿ

ಜ್ಞಾನಪೀಠ ವಿಜೇತ ಸಾಹಿತಿ ಮಹಾಶ್ವೇತ ದೇವಿ ಆರೋಗ್ಯಸ್ಥಿತಿ ಗಂಭೀರ

ಸಾಮಾಜಿಕ ಕಾರ್ಯಕರ್ತೆ ಮತ್ತು ಜ್ಞಾನಪೀಠ ವಿಜೇತ ಸಾಹಿತಿ ಮಹಾಶ್ವೇತ ದೇವಿ ಅವರ ಆರೋಗ್ಯಸ್ಥಿತಿ ಗಂಭೀರವಾಗಿದೆ ಎಂದು ಅವರು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಯ ವೈದ್ಯರು

ಕೊಲ್ಕತ್ತಾ: ಸಾಮಾಜಿಕ ಕಾರ್ಯಕರ್ತೆ ಮತ್ತು ಜ್ಞಾನಪೀಠ ವಿಜೇತ ಸಾಹಿತಿ ಮಹಾಶ್ವೇತ ದೇವಿ ಅವರ ಆರೋಗ್ಯಸ್ಥಿತಿ ಗಂಭೀರವಾಗಿದೆ ಎಂದು ಅವರು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಯ ವೈದ್ಯರು ಶನಿವಾರ ಹೇಳಿದ್ದಾರೆ. 
"ಅವರು ಎಚ್ಚರದಿಂದಿದ್ದಾರೆ ಆದರೆ ಅವರ ಸ್ಥಿತಿ ಗಂಭೀರವಾಗಿದೆ. ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ಕಿಡ್ನಿಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಅವರ ರಕ್ತಕ್ಕೆ ಬ್ಯಾಕ್ಟೀರಿಯಾ ಸೋಂಕು ತಗುಲಿದೆ" ಎಂದು ವೈದ್ಯರು ಹೇಳಿದ್ದಾರೆ. 
90 ವರ್ಷದ ಸಾಹಿತಿ ದಿನನಿತ್ಯದ ಡಯಾಲಿಸಿಸ್ ಗೆ ಒಳಗಾಗಿದ್ದು ಗುರುವಾರದಿಂದ ಅವರ ಸ್ಥಿತಿ ಗಂಭೀರವಾಗಿದೆ. 
1996 ರಲ್ಲಿ ಜ್ಞಾನಪೀಠ ಪ್ರಶಸ್ತಿ ಪಡೆದಿದ್ದ ಬರಹಗಾರ್ತಿ ಅನಾರೋಗ್ಯದಿಂದ ಎರಡು ತಿಂಗಳುಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT