ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ತಮಿಳುನಾಡಿನ ಕೃಷ್ಣಗಿರಿ ಬಳಿ ಭೀಕರ ಸರಣಿ ಅಪಘಾತ: 14 ಮಂದಿ ಸಾವು

ತಮಿಳುನಾಡಿನ ಕೃಷ್ಣಗಿರಿಯ ಸೂಳಗಿರಿ ಬಳಿ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಶುಕ್ರವಾರ ಭೀಕರ ಸರಣಿ ಅಪಘಾತ ಸಂಭವಿಸಿದ್ದು,...

ಕೃಷ್ಣಗಿರಿ: ತಮಿಳುನಾಡಿನ ಕೃಷ್ಣಗಿರಿಯ ಸೂಳಗಿರಿ ಬಳಿ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಶುಕ್ರವಾರ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 14 ಮಂದಿ  ಮೃತಪಟ್ಟಿದ್ದಾರೆ ಮತ್ತು 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಇಂದು ಮಧ್ಯಾಹ್ನ ಮಧ್ಯಾಹ್ನ ಬಸ್, ಲಾರಿ, ಕಾರು ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದು, ಓರ್ವ ಮಗು, ಏಳು ಪುರುಷರು ಹಾಗೂ ನಾಲ್ವರು ಮಹಿಳೆಯರು ಸೇರಿದಂತೆ  14 ಮಂದಿ ದುರ್ಮರಣಕ್ಕೀಡಾಗಿದ್ದಾರೆ
ಕೃಷ್ಣಗಿರಿಯಿಂದ ಮಾಲೂರು ಕಡೆ ತೆರಳುತ್ತಿದ್ದ ಖಾಸಾಗಿ ಬಸ್ ಗೆ ಸೂಳಗಿರಿ ಬಳಿ ಕರ್ನಾಟಕ ನೋಂದಣಿಯಿರುವ ಲಾರಿಯೊಂದು ಡಿಕ್ಕಿ ಹೊಡೆದು ಸರಣಿ ಅಪಘಾತ ಉಂಟಾಗಿದೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT