ಯುವ ಲೇಖಕರಾದ ವಿಕ್ರಮ್ ಹತ್ವಾರ್ (ಫೋಟೋ ಕೃಪೆ: ಲೇಖಕರ ಫೇಸ್ಬುಕ್ ಖಾತೆ) 
ಪ್ರಧಾನ ಸುದ್ದಿ

ಕರ್ನಾಟಕದ ಮೂವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಕರ್ನಾಟಕದ ಮೂವರು ಲೇಖಕರಿಗೆ ೨೦೧೬ ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ನೀಡುವ ವಿವಿಧ ಪ್ರಶಸ್ತಿಗಳು ಲಭಿಸಿವೆ. ಹಿರಿಯ ಲೇಖಕ ಸುಮತೀಂದ್ರ ನಾಡಿಗ್,

ಬೆಂಗಳೂರು: ಕರ್ನಾಟಕದ ಮೂವರು ಲೇಖಕರಿಗೆ ೨೦೧೬ ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ನೀಡುವ ವಿವಿಧ ಪ್ರಶಸ್ತಿಗಳು ಲಭಿಸಿವೆ. ಹಿರಿಯ ಲೇಖಕ ಸುಮತೀಂದ್ರ ನಾಡಿಗ್, ಯುವ ಲೇಖಕರಾದ ವಿಕ್ರಮ್ ಹತ್ವಾರ್ ಮತ್ತು ರಘು ಕಾರ್ನಾಡ್ ಈ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಹಿರಿಯ ಕವಿ ಲೇಖಕ ಸುಮತೀಂದ್ರ ನಾಡಿಗ್ ಅವರ ಸಮಗ್ರ ಮಕ್ಕಳ ಸಾಹಿತ್ಯಕ್ಕಾಗಿ ಬಾಲ ಸಾಹಿತ್ಯ ಪುರಸ್ಕಾರ ನೀಡಲಾಗಿದೆ.

ವಿಕ್ರಮ್ ಹತ್ವಾರ್ ತಮ್ಮ 'ಜೀರೋ ಮತ್ತು ಒಂದು" ಕಥಾ ಸಂಕಲನಕ್ಕಾಗಿ 'ಯುವ ಸಾಹಿತ್ಯ ಪುರಸ್ಕಾರ' ಪಡೆದಿದ್ದಾರೆ. ೩೫ ವರ್ಷದ ಒಳಗಿನ ಬರಹಗಾರರಿಗೆ ಯುವ ಸಾಹಿತ್ಯ ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ. ಈ ಪ್ರಶಸ್ತಿಯ ಜೊತೆಗೆ ೫೦ ಸಾವಿರ ನಗದು ಬಹುಮಾನ ಕೂಡ ನೀಡಲಾಗುತ್ತದೆ.

ಹಾಗೂ ಹಿರಿಯ ಲೇಖಕ ಗಿರೀಶ್ ಕಾರ್ನಾಡ್ ಅವರ ಪುತ್ರ ರಘು ಕಾರ್ನಾಡ್ ಅವರ ಪುಸ್ತಕ 'ಫಾರ್ದೆಸ್ಟ್ ಫೀಲ್ಡ್' ಪುಸ್ತಕಕ್ಕಾಗಿ ಇಂಗ್ಲಿಶ್ ವಿಭಾಗದಲ್ಲಿ ಜೀವನ ಚರಿತ್ರೆಗಳ ವಿಭಾಗಕ್ಕೆ ಪುರಸ್ಕಾರಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT