ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಎಸ್ ಎ ಆರ್ ಗಿಲಾನಿ 
ಪ್ರಧಾನ ಸುದ್ದಿ

ಗಿಲಾನಿ ನ್ಯಾಯಾಂಗ ಬಂಧನ ವಿಸ್ತರಣೆ

ದೇಶದ್ರೋಹ ಆರೋಪದ ಮೇಲೆ ಬಂಧಿತರಾಗಿರುವ, ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಎಸ್ ಎ ಆರ್ ಗಿಲಾನಿ ಅವರ ನ್ಯಾಯಾಂಗ ಬಂಧನವನ್ನು ಗುರುವಾರ ಮಾರ್ಚ್ ೧೬ರವರೆಗೆ

ನವದೆಹಲಿ: ದೇಶದ್ರೋಹ ಆರೋಪದ ಮೇಲೆ ಬಂಧಿತರಾಗಿರುವ, ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಎಸ್ ಎ ಆರ್ ಗಿಲಾನಿ ಅವರ ನ್ಯಾಯಾಂಗ ಬಂಧನವನ್ನು ಗುರುವಾರ ಮಾರ್ಚ್ ೧೬ರವರೆಗೆ ವಿಸ್ತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

೧೪ ದಿನಗಳ ನ್ಯಾಯಾಂಗ ಬಂಧನದ ಅವಧಿ ಮುಗಿದ ನಂತರ ಗೀಲಾನಿಯವರನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಭದ್ರತೆಯ ಕಾರಣಗಳಿಂದ ವಿಚಾರಣೆ ನಡೆಸಿದ ಜಾಗವನ್ನು ಗುಪ್ತವಾಗಿ ಇಡಲಾಗಿದೆ.

ಫೆಬ್ರವರಿ ೦ ೨೦೧೩ ರಂದು ಸಂಸತ್ತಿನ ಮೇಲೆ ಭಯೋತ್ಪಾದಕ ದಾಳಿ ನಡೆಸಿದ್ದಕ್ಕೆ ತಪ್ಪಿತಸ್ಥನೆಂದು ಗಲ್ಲಿಗೇರಿಸಿದ ಅಫ್ಜಲ್ ಗುರು ನೆನಪಿನಲ್ಲಿ, ಫೆಬ್ರವರಿ ೧೦ ರಂದು ದೆಹಲಿಯ ಪ್ರೆಸ್ ಕ್ಲಬ್ ನಲ್ಲಿ ಕಾರ್ಯಕ್ರಮ ಆಯೋಜಿಸಿದ್ದರು ಎಂದು ಆರೋಪಿಸಿ ಕಾಶ್ಮೀರಿ ಮೂಲದ ಈ ಮಾಜಿ ಪ್ರಾಧ್ಯಾಪಕರನ್ನು ದೆಹಲಿ ಪೊಲೀಸರು ಬಂಧಿಸಿದ್ದರು.

ಈ ಸಮಯದಲ್ಲಿ ಕೆಲವು ಕಾಶ್ಮೀರಿ ವಿದ್ಯಾರ್ಥಿಗಳು ದೇಶವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು, ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; ಆ ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಖಡಕ್ ವಾರ್ನಿಂಗ್ ನೀಡಿದ ಇರಾನ್ ಸಂಸತ್ ಸ್ಪೀಕರ್!

SCROLL FOR NEXT