ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಎಸ್ ಎ ಆರ್ ಗಿಲಾನಿ 
ಪ್ರಧಾನ ಸುದ್ದಿ

ಗಿಲಾನಿ ನ್ಯಾಯಾಂಗ ಬಂಧನ ವಿಸ್ತರಣೆ

ದೇಶದ್ರೋಹ ಆರೋಪದ ಮೇಲೆ ಬಂಧಿತರಾಗಿರುವ, ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಎಸ್ ಎ ಆರ್ ಗಿಲಾನಿ ಅವರ ನ್ಯಾಯಾಂಗ ಬಂಧನವನ್ನು ಗುರುವಾರ ಮಾರ್ಚ್ ೧೬ರವರೆಗೆ

ನವದೆಹಲಿ: ದೇಶದ್ರೋಹ ಆರೋಪದ ಮೇಲೆ ಬಂಧಿತರಾಗಿರುವ, ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಎಸ್ ಎ ಆರ್ ಗಿಲಾನಿ ಅವರ ನ್ಯಾಯಾಂಗ ಬಂಧನವನ್ನು ಗುರುವಾರ ಮಾರ್ಚ್ ೧೬ರವರೆಗೆ ವಿಸ್ತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

೧೪ ದಿನಗಳ ನ್ಯಾಯಾಂಗ ಬಂಧನದ ಅವಧಿ ಮುಗಿದ ನಂತರ ಗೀಲಾನಿಯವರನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಭದ್ರತೆಯ ಕಾರಣಗಳಿಂದ ವಿಚಾರಣೆ ನಡೆಸಿದ ಜಾಗವನ್ನು ಗುಪ್ತವಾಗಿ ಇಡಲಾಗಿದೆ.

ಫೆಬ್ರವರಿ ೦ ೨೦೧೩ ರಂದು ಸಂಸತ್ತಿನ ಮೇಲೆ ಭಯೋತ್ಪಾದಕ ದಾಳಿ ನಡೆಸಿದ್ದಕ್ಕೆ ತಪ್ಪಿತಸ್ಥನೆಂದು ಗಲ್ಲಿಗೇರಿಸಿದ ಅಫ್ಜಲ್ ಗುರು ನೆನಪಿನಲ್ಲಿ, ಫೆಬ್ರವರಿ ೧೦ ರಂದು ದೆಹಲಿಯ ಪ್ರೆಸ್ ಕ್ಲಬ್ ನಲ್ಲಿ ಕಾರ್ಯಕ್ರಮ ಆಯೋಜಿಸಿದ್ದರು ಎಂದು ಆರೋಪಿಸಿ ಕಾಶ್ಮೀರಿ ಮೂಲದ ಈ ಮಾಜಿ ಪ್ರಾಧ್ಯಾಪಕರನ್ನು ದೆಹಲಿ ಪೊಲೀಸರು ಬಂಧಿಸಿದ್ದರು.

ಈ ಸಮಯದಲ್ಲಿ ಕೆಲವು ಕಾಶ್ಮೀರಿ ವಿದ್ಯಾರ್ಥಿಗಳು ದೇಶವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT