ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ತೆಲಂಗಾಣದಲ್ಲಿ ಭೀಕರ ಅಪಘಾತ, ರಾಜ್ಯದ ಇಬ್ಬರು ಮಕ್ಕಳು ಸೇರಿ ಐವರು ದುರ್ಮರಣ

ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ರಾಜ್ಯದ ಇಬ್ಬರು ಮಕ್ಕಳು ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟ ದಾರುಣ...

ಕೊಡಂಗಲ್: ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ರಾಜ್ಯದ ಇಬ್ಬರು ಮಕ್ಕಳು ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ತೆಲಂಗಾಣದ ಮೆಹಬೂಬನಗರ ಜಿಲ್ಲೆಯ ಕೊಡಂಗಲ್ ಬಳಿ ಸೋಮವಾರ ಸಂಭವಿಸಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ಯಲ್ಲಪ್ಪ(40) ಹಾಗೂ ಆತನ ಪತ್ನಿ ನರಸಮ್ಮ(32) ಮತ್ತು ನಾಲ್ಕು ವರ್ಷದ ಹೆಣ್ಣು ಮಗು, ಸತಿಶ್(42) ಹಾಗೂ ಸತೀಶ್ ಅವರ 8 ವರ್ಷದ ಮಗಳು ಅಶ್ವಿನಿ ಎಂದು ಗುರುತಿಸಲಾಗಿದ್ದು, ಮೃತರೆಲ್ಲರೂ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ತೇಗಲತಿಪ್ಪಿ ಹಾಗೂ ಸಲಗರ್ ಗ್ರಾಮದವರು ಎನ್ನಲಾಗಿದೆ.

ಚಿಂಚೋಳಿ ತಾಲೂಕಿನ ಸುಲೇಪೇಟ್ ನಿಂದ ಸೇಡಂ ತಾಲೂಕಿನ ಯಾನೇಗುಂದಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT