ವಿಶ್ವನಾಥ್ 
ಪ್ರಧಾನ ಸುದ್ದಿ

'420 ವಿಶ್ವನಾಥ್ ಗೆ ಧಿಕ್ಕಾರ' ಎಂದ ವ್ಯಕ್ತಿ ಮೇಲೆ ಬೆಂಬಲಿಗರಿಂದ ಹಲ್ಲೆ

ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಂಸದ ಎಚ್ ವಿಶ್ವನಾಥ್ ಅವರ ವಿರುದ್ಧ ಘೋಷಣೆ ಕೂಗಿದ ವ್ಯಕ್ತಿಯೊಬ್ಬರ ಮೇಲೆ ಅವರ ಬೆಂಬಲಿಗರು ಹಲ್ಲೆ ನಡೆಸಿದ ಘಟನೆ...

ಬೆಂಗಳೂರು: ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಂಸದ ಎಚ್ ವಿಶ್ವನಾಥ್ ಅವರ ವಿರುದ್ಧ ಘೋಷಣೆ ಕೂಗಿದ ವ್ಯಕ್ತಿಯೊಬ್ಬರ ಮೇಲೆ ಅವರ ಬೆಂಬಲಿಗರು ಹಲ್ಲೆ ನಡೆಸಿದ ಘಟನೆ ಘಟನೆ ಗುರುವಾರ ಬೆಂಗಳೂರಿನಲ್ಲಿ ನಡೆದಿದೆ. 
ಇಂದು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ವಿಶ್ವನಾಥ್ ಅವರು ಬರೆದಿರುವ 'ದಿ ಟಾಕಿಂಗ್ ಶಾಪ್' ಪುಸ್ತಕ ಬಿಡುಗಡೆ ಸಮಾರಂಭಕ್ಕೆ ಆಗಮಿಸಿದ್ದ ಕುರುಬರ ಸಂಘದ ಮುಖಂಡ ಶಿವರಾಮ್ ಅವರು '420 ವಿಶ್ವನಾಥ್ ಗೆ ಧಿಕ್ಕಾರ' ಎಂದು ಘೋಷಣೆ ಕೂಗಿದರು. ಇದರಿಂದ ಆಕ್ರೋಶಗೊಂಡ ಮಾಜಿ ಸಂಸದರ ಬೆಂಬಲಿಗರು, ಶಿವರಾಮ್ ಅವರ ಮೇಲೆ ಹಲ್ಲೆ ನಡೆಸಿ ತಳ್ಳಾಡಿದರು. ಅಲ್ಲದೆ ಅವಾಚ್ಯ ಶಬ್ಧಗಳಿಂದ ಅವರನ್ನು ನಿಂದಿಸಿದರು.
ವಿಶ್ವನಾಥ್ ಅವರು ಸಂಸದರಾಗಿದ್ದ ವೇಳೆ ಕುರುಬ ಸಮುದಾಯಕ್ಕೆ ಯಾವುದೇ ರೀತಿಯ ಕೊಡುಗೆಗಳನ್ನು ನೀಡಿಲ್ಲ. ಸಮುದಾಯದ ಏಳಿಗೆಗೆ ಬೇಕಾದ ಯಾವುದೇ ರೀತಿಯ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಆರೋಪಿಸಿ ಶಿವರಾಮ್ ಅವರು ವಿಶ್ವನಾಥ್ ವಿರುದ್ಧ ಧಿಕ್ಕಾರ ಕೂಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್: ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

'ಸತ್ಯವನ್ನು ಎದುರಿಸುವ ಧೈರ್ಯವಿಲ್ಲ': ಭಾರತದ ಕಮ್ಯುನಿಸ್ಟರು ಸಂಪೂರ್ಣ ಹೇಡಿಗಳು; ನಿರ್ಮಲಾ ಸೀತಾರಾಮನ್ ವಾಗ್ದಾಳಿ

ರಾಸಾಯನಿಕ ತ್ಯಾಜ್ಯ ಬಿಡುಗಡೆ ಆರೋಪ: ಬೀದರ್‌ನ 3 ಕೈಗಾರಿಕೆಗಳ ಬಂದ್ ಗೆ ಸಚಿವ ಈಶ್ವರ್ ಖಂಡ್ರೆ ನಿರ್ದೇಶನ

ರಾಮ ಮಂದಿರ ಟ್ರಸ್ಟ್‌ CEO ಹುದ್ದೆಗೆ ಬರೋಬ್ಬರಿ 5,200 ಅರ್ಜಿ; ಸಂದರ್ಶನಕ್ಕೆ ಕೇವಲ 20 ಅಭ್ಯರ್ಥಿಗಳು ಆಯ್ಕೆ!