ಸುಬ್ರಮಣಿಯನ್ ಸ್ವಾಮಿ -ರಘುರಾಮ್ ರಾಜನ್ 
ಪ್ರಧಾನ ಸುದ್ದಿ

ಆರ್‌ಬಿಐ ಗವರ್ನರ್ ರಘುರಾಮ್ ರಾಜನ್‌ರನ್ನು ಶಿಕಾಗೋಗೆ ಕಳುಹಿಸಬೇಕು: ಸುಬ್ರಮಣಿಯನ್ ಸ್ವಾಮಿ

ಅವರು ಹಣದುಬ್ಬರವನ್ನು ನಿಯಂತ್ರಿಸುವ ಸಲುವಾಗಿ ಬಡ್ಡಿದರವನ್ನು ಏರಿಕೆ ಮಾಡಿದರು. ಆದರೆ ಇದರಿಂದಾಗಿ ದೇಶ ಸಂಕಷ್ಟಕ್ಕೀಡಾಯಿತು...

ನವದೆಹಲಿ: ಬಿಜೆಪಿ ಫೈರ್‌ಬ್ರಾಂಡ್ ರಾಜ್ಯ ಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ ಈಗ ಆರ್‌ಬಿಐ ಗವರ್ನರ್ ರಘುರಾಮ್ ರಾಜನ್ ಅವರ ಮೇಲೆ ಗುರಿಯಿಟ್ಟಿದ್ದಾರೆ. ಗುರುವಾರ ಸಂಸತ್‌ನಲ್ಲಿ ಮಾತನಾಡಿದ ಸ್ವಾಮಿ, ನನ್ನ ಪ್ರಕಾರ ಆರ್‌ಬಿಐ ಗವರ್ನರ್ ನಮ್ಮ ದೇಶಕ್ಕೆ ಅನುಕೂಲವಾದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿಲ್ಲ.
ಅವರು ಹಣದುಬ್ಬರವನ್ನು ನಿಯಂತ್ರಿಸುವ ಸಲುವಾಗಿ ಬಡ್ಡಿದರವನ್ನು ಏರಿಕೆ ಮಾಡಿದರು. ಆದರೆ ಇದರಿಂದಾಗಿ ದೇಶ ಸಂಕಷ್ಟಕ್ಕೀಡಾಯಿತು. ಇದರಿಂದಾಗಿ ನಿರುದ್ಯೋಗ ಸಮಸ್ಯೆಯೂ ಹೆಚ್ಚಾಯಿತು. ಅವರನ್ನು ಆದಷ್ಟು ಬೇಗ ಆ ಪದವಿಯಿಂದ ಕೆಳಗಿಳಿಸಿ ಶಿಕಾಗೋಗೆ ಕಳುಹಿಸುವುದು ಒಳ್ಳೆಯದು ಎಂದು ಹೇಳಿರುವ ಸ್ವಾಮಿ, ರಾಜನ್ ಅವರು ಆರ್‌ಬಿಐ ಗವರ್ನರ್ ಸ್ಥಾನಕ್ಕೆ ಅರ್ಹ ವ್ಯಕ್ತಿ ಅಲ್ಲ ಎಂದು ಟೀಕಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT