ಸುಬ್ರಮಣಿಯನ್ ಸ್ವಾಮಿ -ರಘುರಾಮ್ ರಾಜನ್ 
ಪ್ರಧಾನ ಸುದ್ದಿ

ಆರ್‌ಬಿಐ ಗವರ್ನರ್ ರಘುರಾಮ್ ರಾಜನ್‌ರನ್ನು ಶಿಕಾಗೋಗೆ ಕಳುಹಿಸಬೇಕು: ಸುಬ್ರಮಣಿಯನ್ ಸ್ವಾಮಿ

ಅವರು ಹಣದುಬ್ಬರವನ್ನು ನಿಯಂತ್ರಿಸುವ ಸಲುವಾಗಿ ಬಡ್ಡಿದರವನ್ನು ಏರಿಕೆ ಮಾಡಿದರು. ಆದರೆ ಇದರಿಂದಾಗಿ ದೇಶ ಸಂಕಷ್ಟಕ್ಕೀಡಾಯಿತು...

ನವದೆಹಲಿ: ಬಿಜೆಪಿ ಫೈರ್‌ಬ್ರಾಂಡ್ ರಾಜ್ಯ ಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ ಈಗ ಆರ್‌ಬಿಐ ಗವರ್ನರ್ ರಘುರಾಮ್ ರಾಜನ್ ಅವರ ಮೇಲೆ ಗುರಿಯಿಟ್ಟಿದ್ದಾರೆ. ಗುರುವಾರ ಸಂಸತ್‌ನಲ್ಲಿ ಮಾತನಾಡಿದ ಸ್ವಾಮಿ, ನನ್ನ ಪ್ರಕಾರ ಆರ್‌ಬಿಐ ಗವರ್ನರ್ ನಮ್ಮ ದೇಶಕ್ಕೆ ಅನುಕೂಲವಾದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿಲ್ಲ.
ಅವರು ಹಣದುಬ್ಬರವನ್ನು ನಿಯಂತ್ರಿಸುವ ಸಲುವಾಗಿ ಬಡ್ಡಿದರವನ್ನು ಏರಿಕೆ ಮಾಡಿದರು. ಆದರೆ ಇದರಿಂದಾಗಿ ದೇಶ ಸಂಕಷ್ಟಕ್ಕೀಡಾಯಿತು. ಇದರಿಂದಾಗಿ ನಿರುದ್ಯೋಗ ಸಮಸ್ಯೆಯೂ ಹೆಚ್ಚಾಯಿತು. ಅವರನ್ನು ಆದಷ್ಟು ಬೇಗ ಆ ಪದವಿಯಿಂದ ಕೆಳಗಿಳಿಸಿ ಶಿಕಾಗೋಗೆ ಕಳುಹಿಸುವುದು ಒಳ್ಳೆಯದು ಎಂದು ಹೇಳಿರುವ ಸ್ವಾಮಿ, ರಾಜನ್ ಅವರು ಆರ್‌ಬಿಐ ಗವರ್ನರ್ ಸ್ಥಾನಕ್ಕೆ ಅರ್ಹ ವ್ಯಕ್ತಿ ಅಲ್ಲ ಎಂದು ಟೀಕಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!