ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ: ಸಿಐಡಿಯಿಂದ ಮತ್ತೋರ್ವನ ಬಂಧನ

ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಸಿಐಡಿ ಪೊಲೀಸರು ಮತ್ತೋರ್ವ ಪ್ರಮುಖ...

ಬೆಂಗಳೂರು: ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಸಿಐಡಿ ಪೊಲೀಸರು ಮತ್ತೋರ್ವ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.
ಇಂದು ತುಮಕೂರಿನಲ್ಲಿ ಮಲ್ಲಯ್ಯ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಬಂಧಿತ ಆರೋಪಿ ಪ್ರಕರಣದ ಕಿಂಗ್‌ಪಿನ್‌ ಶಿವಕುಮಾರಯ್ಯ ಅಲಿಯಾಸ್‌ ಗುರೂಜಿಯ ನಿಕಟವರ್ತಿ ಎನ್ನಲಾಗಿದೆ.
ಆರೋಪಿ ಮಲ್ಲಯ್ಯ ತಂದೆ ಹಿರೇಮಲ್ಲಯ್ಯ ಕೂಡ ಪೇಪರ್‌ ಲೀಕ್‌ ಪ್ರಕರಣದ ಆರೋಪಿಯಾಗಿದ್ದು, 2012 ರಲ್ಲಿ ಶಿವಕುಮಾರಯ್ಯ ಜೊತೆ ಸೇರಿಕೊಂಡು ಪೇಪರ್‌ ಲೀಕ್‌ ದಂಧೆ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಶಿವಕುಮಾರಯ್ಯನ ಸಹೋದರನ ಪುತ್ರ ಕುಮಾರಸ್ವಾಮಿ ಅಲಿಯಾಸ್ ಕಿರಣ್ ಎಂಬಾತ ಸಿಐಡಿ ಬಲೆಗೆ ಬಿದ್ದ ಬೆನ್ನಲ್ಲೇ ಇದೀಗ ಪ್ರಶ್ನೆ ಪತ್ರಿಕೆ ಸೋರಿಕೆಯ ಮೂಲ ಕೇಂದ್ರ ಹಾವೇರಿ ಜಿಲ್ಲೆಯ ಹಾನಗಲ್ ಟ್ರಜರಿ ಎನ್ನುವ ವಿಚಾರಬಹಿರಂಗವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT