ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ ಕರುಣಾನಿಧಿ 
ಪ್ರಧಾನ ಸುದ್ದಿ

ಪಕ್ಷ ಸೋತರೂ, ಭಾರಿ ಅಂತರದಿಂದ ೧೩ನೆ ಬಾರಿಗೆ ಗೆದ್ದ ಕರುಣಾನಿಧಿ

ಡಿ ಎಂ ಕೆ ಅಧ್ಯಕ್ಷ, ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ ಕರುಣಾನಿಧಿ ತಿರುವರೂರ್ ವಿಧಾನಸಭಾ ಕ್ಷೇತ್ರದಿಂದ ತಮಿಳುನಾಡು ವಿಧಾನಸಭೆಗೆ ಗುರುವಾರ ೧೩ ನೇ ಬಾರಿಗೆ ಆಯ್ಕೆಯಾಗಿದ್ದಾರೆ.

ಚೆನ್ನೈ: ಡಿ ಎಂ ಕೆ ಅಧ್ಯಕ್ಷ, ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ ಕರುಣಾನಿಧಿ ತಿರುವರೂರ್ ವಿಧಾನಸಭಾ ಕ್ಷೇತ್ರದಿಂದ ತಮಿಳುನಾಡು ವಿಧಾನಸಭೆಗೆ ಗುರುವಾರ ೧೩ ನೇ ಬಾರಿಗೆ ಆಯ್ಕೆಯಾಗಿದ್ದಾರೆ.

ಕರುಣಾನಿಧಿ ಅವರು ತಮ್ಮ ಸಮೀಪದ ಎ ಐ ಡಿ ಎಂ ಕೆ ಅಭ್ಯರ್ಥಿಯನ್ನು ೬೮,೩೬೬ ಮತಗಳ ಅಂತರದಿಂದ ಸೋಲಿಸಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.

೯೧ ವರ್ಷದ ಕರುಣಾಧಿಯವರಿಗೆ ಇದು ೧೩ ನೆ ಜಯವಾಗಿದ್ದು, ೧೯೫೭ ರಿಂದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಈ ರಾಜಕೀಯ ಮುತ್ಸದ್ಧಿಗೆ ಸೋಲೇ ಇಲ್ಲವಾಗಿದೆ! 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT