ಡ್ಯಾಂನಲ್ಲಿ ಮೃತಪಟ್ಟ ನಟರ ಮೃತದೇಹಕ್ಕಾಗಿ ಶೋಧ ಕಾರ್ಯ 
ಪ್ರಧಾನ ಸುದ್ದಿ

ಖಳನಟರ ಮೃತದೇಹ ಶೋಧಕ್ಕೆ ನೌಕಾಪಡೆ ಸಹಾಯ

ಸತತ 27 ಗಂಟೆಗಳ ಕಾರ್ಯಾಚರಣೆಯಲ್ಲಿ ಖಳನಟ ಅನಿಲ್ ಮತ್ತು ಉದಯ್ ಅವರ ಮೃತದೇಹಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ನೌಕಾಪಡೆ ಸಹಾಯ ಕೋರುವಂತೆ...

ಬೆಂಗಳೂರು: ಸತತ 27 ಗಂಟೆಗಳ ಕಾರ್ಯಾಚರಣೆಯಲ್ಲಿ ಖಳನಟ ಅನಿಲ್ ಮತ್ತು ಉದಯ್ ಅವರ ಮೃತದೇಹಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ನೌಕಾಪಡೆ ಸಹಾಯ ಕೋರುವಂತೆ ರಾಜ್ಯ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಅಗ್ನಿಶಾಮಕ ಸೇವೆ ಮಹಾನಿರ್ದೇಶಕ ಎಂಎನ್ ರೆಡ್ಡಿ ಅವರಿಗೆ ಸೂಚಿಸಿದ್ದಾರೆ. 
ದುನಿಯಾ ವಿಜಯ್ ಅಭಿನಯದ ಮಾಸ್ತಿಗುಡಿ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ವೇಳೆ ತಿಪ್ಪಗೊಂಡನಹಳ್ಳಿ ಜಲಾಶಯದ ನೀರಿನಲ್ಲಿ ಮುಳುಗಿ ಮೃತಪಟ್ಟಿದ ಖಳನಟ ಅನಿಲ್ ಮತ್ತು ಉದಯ್ ಅವರ ಮೃತದೇಹಗಳು ಇನ್ನು ಪತ್ತೆಯಾಗದರಿಂದ ಅವಶ್ಯಕತೆ ಬಿದ್ದರೆ ಕಾರವಾರ ನೌಕಾಪಡೆ ನುರಿತ ಈಜುಗಾರರ ಸಹಾಯ ಕೋರುವುದಾಗಿ ಹೇಳಿದ್ದಾರೆ. 
ಶೋಧ ಕಾರ್ಯಾಚರಣೆಗೆ ನುರಿತ ಈಜುಗಾರರನ್ನು ಕಳುಹಿಸಿಕೊಡುವಂತೆ ಪ್ರಧಾನ ಇನ್ಸ್ ಪೆಕ್ಟರ್(ಪಶ್ಚಿಮ) ಅರುಣ್ ಚಕ್ರವರ್ತಿ ಅವರಿಗೆ ಸೂಚಿಸಲಾಗಿದೆ ಎಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT