ಡ್ಯಾಂನಲ್ಲಿ ಮೃತಪಟ್ಟ ನಟರ ಮೃತದೇಹಕ್ಕಾಗಿ ಶೋಧ ಕಾರ್ಯ 
ಪ್ರಧಾನ ಸುದ್ದಿ

ಖಳನಟರ ಮೃತದೇಹ ಶೋಧಕ್ಕೆ ನೌಕಾಪಡೆ ಸಹಾಯ

ಸತತ 27 ಗಂಟೆಗಳ ಕಾರ್ಯಾಚರಣೆಯಲ್ಲಿ ಖಳನಟ ಅನಿಲ್ ಮತ್ತು ಉದಯ್ ಅವರ ಮೃತದೇಹಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ನೌಕಾಪಡೆ ಸಹಾಯ ಕೋರುವಂತೆ...

ಬೆಂಗಳೂರು: ಸತತ 27 ಗಂಟೆಗಳ ಕಾರ್ಯಾಚರಣೆಯಲ್ಲಿ ಖಳನಟ ಅನಿಲ್ ಮತ್ತು ಉದಯ್ ಅವರ ಮೃತದೇಹಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ನೌಕಾಪಡೆ ಸಹಾಯ ಕೋರುವಂತೆ ರಾಜ್ಯ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಅಗ್ನಿಶಾಮಕ ಸೇವೆ ಮಹಾನಿರ್ದೇಶಕ ಎಂಎನ್ ರೆಡ್ಡಿ ಅವರಿಗೆ ಸೂಚಿಸಿದ್ದಾರೆ. 
ದುನಿಯಾ ವಿಜಯ್ ಅಭಿನಯದ ಮಾಸ್ತಿಗುಡಿ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ವೇಳೆ ತಿಪ್ಪಗೊಂಡನಹಳ್ಳಿ ಜಲಾಶಯದ ನೀರಿನಲ್ಲಿ ಮುಳುಗಿ ಮೃತಪಟ್ಟಿದ ಖಳನಟ ಅನಿಲ್ ಮತ್ತು ಉದಯ್ ಅವರ ಮೃತದೇಹಗಳು ಇನ್ನು ಪತ್ತೆಯಾಗದರಿಂದ ಅವಶ್ಯಕತೆ ಬಿದ್ದರೆ ಕಾರವಾರ ನೌಕಾಪಡೆ ನುರಿತ ಈಜುಗಾರರ ಸಹಾಯ ಕೋರುವುದಾಗಿ ಹೇಳಿದ್ದಾರೆ. 
ಶೋಧ ಕಾರ್ಯಾಚರಣೆಗೆ ನುರಿತ ಈಜುಗಾರರನ್ನು ಕಳುಹಿಸಿಕೊಡುವಂತೆ ಪ್ರಧಾನ ಇನ್ಸ್ ಪೆಕ್ಟರ್(ಪಶ್ಚಿಮ) ಅರುಣ್ ಚಕ್ರವರ್ತಿ ಅವರಿಗೆ ಸೂಚಿಸಲಾಗಿದೆ ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT