ಡ್ಯಾಂನಲ್ಲಿ ಮೃತಪಟ್ಟ ನಟರ ಮೃತದೇಹಕ್ಕಾಗಿ ಶೋಧ ಕಾರ್ಯ 
ಪ್ರಧಾನ ಸುದ್ದಿ

ಖಳನಟರ ಮೃತದೇಹ ಶೋಧಕ್ಕೆ ನೌಕಾಪಡೆ ಸಹಾಯ

ಸತತ 27 ಗಂಟೆಗಳ ಕಾರ್ಯಾಚರಣೆಯಲ್ಲಿ ಖಳನಟ ಅನಿಲ್ ಮತ್ತು ಉದಯ್ ಅವರ ಮೃತದೇಹಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ನೌಕಾಪಡೆ ಸಹಾಯ ಕೋರುವಂತೆ...

ಬೆಂಗಳೂರು: ಸತತ 27 ಗಂಟೆಗಳ ಕಾರ್ಯಾಚರಣೆಯಲ್ಲಿ ಖಳನಟ ಅನಿಲ್ ಮತ್ತು ಉದಯ್ ಅವರ ಮೃತದೇಹಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ನೌಕಾಪಡೆ ಸಹಾಯ ಕೋರುವಂತೆ ರಾಜ್ಯ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಅಗ್ನಿಶಾಮಕ ಸೇವೆ ಮಹಾನಿರ್ದೇಶಕ ಎಂಎನ್ ರೆಡ್ಡಿ ಅವರಿಗೆ ಸೂಚಿಸಿದ್ದಾರೆ. 
ದುನಿಯಾ ವಿಜಯ್ ಅಭಿನಯದ ಮಾಸ್ತಿಗುಡಿ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ವೇಳೆ ತಿಪ್ಪಗೊಂಡನಹಳ್ಳಿ ಜಲಾಶಯದ ನೀರಿನಲ್ಲಿ ಮುಳುಗಿ ಮೃತಪಟ್ಟಿದ ಖಳನಟ ಅನಿಲ್ ಮತ್ತು ಉದಯ್ ಅವರ ಮೃತದೇಹಗಳು ಇನ್ನು ಪತ್ತೆಯಾಗದರಿಂದ ಅವಶ್ಯಕತೆ ಬಿದ್ದರೆ ಕಾರವಾರ ನೌಕಾಪಡೆ ನುರಿತ ಈಜುಗಾರರ ಸಹಾಯ ಕೋರುವುದಾಗಿ ಹೇಳಿದ್ದಾರೆ. 
ಶೋಧ ಕಾರ್ಯಾಚರಣೆಗೆ ನುರಿತ ಈಜುಗಾರರನ್ನು ಕಳುಹಿಸಿಕೊಡುವಂತೆ ಪ್ರಧಾನ ಇನ್ಸ್ ಪೆಕ್ಟರ್(ಪಶ್ಚಿಮ) ಅರುಣ್ ಚಕ್ರವರ್ತಿ ಅವರಿಗೆ ಸೂಚಿಸಲಾಗಿದೆ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್