ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಪೋಷಕರಿಗೆ ಹಣ ಕಳಿಸಿದ ಶಂಕೆ; ಪತ್ನಿಗೆ ಗುಂಡು ಹಾರಿಸಿ ಕೊಂದ ಪತಿ

ಮಧ್ಯಪ್ರದೇಶದ ಗ್ರಾಮವೊಂದರಲ್ಲಿ ಹಣವನ್ನು ತನ್ನ ಪೋಷಕರಿಗೆ ಕಳುಹಿಸಿದ್ದಾರೆ ಎಂದು ಶಂಕಿಸಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ಕೊಂದಿದ್ದಾನೆ ಎಂದು ಆರೋಪಿಸಿ ಪೊಲೀಸರು ಅವನನ್ನು

ಬಿಂಧ್: ಮಧ್ಯಪ್ರದೇಶದ ಗ್ರಾಮವೊಂದರಲ್ಲಿ ಹಣವನ್ನು ತನ್ನ ಪೋಷಕರಿಗೆ ಕಳುಹಿಸಿದ್ದಾರೆ ಎಂದು ಶಂಕಿಸಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ಕೊಂದಿದ್ದಾನೆ ಎಂದು ಆರೋಪಿಸಿ ಪೊಲೀಸರು ಅವನನ್ನು ಬಂಧಿಸಿದ್ದಾರೆ. 
ಜೌರಿ ಆಹಿರ್ ಗ್ರಾಮದಲ್ಲಿ ಇದೇ ವಿಷಯಕ್ಕೆ ಈ ಜೋಡಿ ಜಗಳ ಮಾಡಿಕೊಂಡಿದ್ದಾರೆ ನಂತರ ಪತ್ನಿಗೆ ಗುಂಡು ಹಾರಿಸಿ ಕೊಂದಿದ್ದಾನೆ ಎಂದು ಬಿಂಧ್ ಎಸ್ ಪಿ ನವನೀತ್ ಭಾಸಿನ್ ಹೇಳಿದ್ದಾರೆ. 
ಆರೋಪಿಯನ್ನು ಅರವಿಂದ್ ಸಿಂಗ್ ಯಾದವ್ (೫೦) ಎಂದು ಗುರುತಿಸಲಾಗಿದ್ದು ಪರವಾನಗಿ ಹೊಂದಿದ್ದ ಬಂಧೂಕಿನಿಂದ ಪತ್ನಿ ಗೀತಾಗೆ (೪೭) ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ.
ಸಂತ್ರಸ್ತೆಯ ಪುತ್ರನ ಹೇಳಿಕೆಯ ಮೇರೆಗೆ ಪೊಲೀಸರು ಅರವಿಂದ್ ನ ಬಂಧೂಕು ವಶಪಡಿಸಿಕೊಂಡು, ಅವನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT