ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ನೋಟು ಹಿಂಪಡೆತ ಗೊಂದಲ; ದೆಹಲಿಯಲ್ಲಿ ಮುರಿದುಬಿದ್ದ ಮದುವೆ

ನೋಟು ಹಿಂಪಡೆತದಿಂದ ದೇಶದಲ್ಲಿ ಉಂಟಾಗಿರುವ ಗೊಂದಲದಿಂದ ಯುವತಿಯೊಬ್ಬಳ ಮದುವೆಯ ಕನಸು ಮುರಿದು ಬಿದ್ದಿದೆ. ೮ ತಿಂಗಳ ಹಿಂದ ನಿಶ್ಚಿತಾರ್ಥವಾಗಿದ್ದರೂ, ನೋಟು ಹಿಂಪಡೆತದಿಂದ

ನವದೆಹಲಿ: ನೋಟು ಹಿಂಪಡೆತದಿಂದ ದೇಶದಲ್ಲಿ ಉಂಟಾಗಿರುವ ಗೊಂದಲದಿಂದ ಯುವತಿಯೊಬ್ಬಳ ಮದುವೆಯ ಕನಸು ಮುರಿದು ಬಿದ್ದಿದೆ. ೮ ತಿಂಗಳ ಹಿಂದ ನಿಶ್ಚಿತಾರ್ಥವಾಗಿದ್ದರೂ, ನೋಟು ಹಿಂಪಡೆತದಿಂದ ಉಂಟಾಗಿರುವ ನಗದು ಬಿಕ್ಕಟ್ಟು ಕಾರಣ ನೀಡಿ ವರನ ಮನೆಯವರು ಬುಧವಾರ ಮದುವೆ ಬೇಡ ಎಂದಿದ್ದಾರೆ.
ಜಗತ್ಪುರಿ ನಿವಾಸಿ ಶಿಖಾಗೆ(೨೨), ನೋಯ್ಡಾದ ಕುನಾಲ್ ಅವರ ಜೊತೆಗೆ ಎಂಟು ತಿಂಗಳ ಹಿಂದ ನಿಶ್ಚಿತಾರ್ಥವಾಗಿತ್ತು. ನವೆಂಬರ್ ೨೫ ರಂದು ಈ ಜೋಡಿ ಸಪ್ತಪದಿ ತುಳಿಯಬೇಕಿತ್ತು. 
"ವರನ ಮನೆಯವರು ಅತ್ಯಾಧುನಿಕ ಕಾರು, ವಜ್ರದ ಒಡವೆ ಮತ್ತು ನಗದು ಕೇಳಿದ್ದರು. ಆದರೆ ಈ ನೋಟು ಹಿಂಪಡೆತದಿಂದ, ಅವರ ಬೇಡಿಕೆಗಳನ್ನು ಪೂರೈಸಲು ಸಾಧ್ಯವಾಗಲಿಲ್ಲ. ಆದುದರಿಂದ ಅವರು ಮದುವೇಯನ್ನೇ ರದ್ದುಪಡಿಸಿದರು" ಎಂದು ವಧುವಿನ ಸಂಬಂಧಿ ಹೇಳಿದ್ದಾರೆ. 
ಕೇಂದ್ರ ಸರ್ಕಾರ ೫೦೦ ಮತ್ತು ೧೦೦೦ ರೂ ನೋಟುಗಳನ್ನು ಹಿಂಪಡೆದು, ನಗದು ಪಡೆಯುವುದರ ಮೇಲೆ ನಿಯಂತ್ರಣ ಹೇರಿರುವುದರಿಂದ ಶಿಖಾ ಅವರ ತಂದೆಗೆ ಕೆಲವ ೨.೫ ಲಕ್ಷ ರೂ ಮಾತ್ರ ನಗದು ದೊರಕಿತ್ತು. 
"ನಾವು ಅವರ ವಿರುದ್ಧ ನ್ಯಾಯಾಲಯಕ್ಕೆ ಹೋಗಲಿದ್ದೇವೆ" ಎಂದು ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT