ಆರ್ ಎಸ್ ಎಸ್ ಪಥ ಸಂಚಲನ 
ಪ್ರಧಾನ ಸುದ್ದಿ

ಘರ್ ವಾಪ್ಸಿ: ಹಿಂದೂ ಧರ್ಮಕ್ಕೆ ಮರಳಿದ 53 ಕುಟುಂಬಗಳು

ಆರ್ ಎಸ್ ಎಸ್ ನ ಆಯೋಜಿಸಿದ್ದ ಕ್ರಿಶ್ಚಿಯಾನಿಟಿ ಫ್ರೀ ಶಿಬಿರದಿಂದಾಗಿ ಜಾರ್ಖಂಡ್ ನ 53 ಕುಟುಂಬಗಳು ಹಿಂದೂ ಧರ್ಮಕ್ಕೆ ಮರಳಿವೆ...

ಖುಂಟಿ: ಆರ್ ಎಸ್ ಎಸ್ ನ ಆಯೋಜಿಸಿದ್ದ ಕ್ರಿಶ್ಚಿಯಾನಿಟಿ ಫ್ರೀ  ಶಿಬಿರದಿಂದಾಗಿ  ಜಾರ್ಖಂಡ್ ನ 53 ಕುಟುಂಬಗಳು ಹಿಂದೂ ಧರ್ಮಕ್ಕೆ ಮರಳಿವೆ. 
ಕ್ರೈಸ್ತ ಮಿಷನರಿಗಳಡೆಗೆ ಆಕರ್ಷಿತರಾಗಿ ಬುಡಕಟ್ಟು ಜನಾಂಗದವರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದರು ಎಂದು ಖುಂಟಿ ಜಿಲ್ಲೆ ಬಿಜೆಪಿ ಉಪಾಧ್ಯಕ್ಷ ಲಕ್ಷ್ಮಣ್ ಸಿಂಗ್ ಮುಂಡಾ ಹೇಳಿದ್ದಾರೆ.
ಇದು ಮತಾಂತರವಲ್ಲಿ, ಅವರು ವಾಪಸ್ ತಮ್ಮ ಧರ್ಮಕ್ಕೆ ಮರಳಿದ್ದಾರೆ ಎಂದು ಆರ್ ಎಸ್ ಎಸ್ ಸ್ಪಷ್ಟನೆ ನೀಡಿದೆ. ನಮಗೆ ಕ್ರಿಶ್ಚಿಯಾನಿಟಿ ಮುಕ್ತ ಪ್ರದೇಶ ಬೇಕು. ಗ್ರಾಮಸ್ಥರು ತಮ್ಮ ಮೂಲಕ್ಕೆ ಶೀಘ್ರವೇ ವಾಪಸಾಗುತ್ತಾರೆ ಎಂದು ಆರ್ ಎಸ್ ಎಸ್ ಸಂಯೋಜಕ ಲಕ್ಷ್ಮಣ್ ಸಿಂಗ್ ಮುಂಡಾ ತಿಳಿಸಿದ್ದಾರೆ. 
ಕಳೆದ ಕೆಲ ವರ್ಷಗಳಿಂದ ಜಾರ್ಖಂಡ್ ನ ಹಲವು ಬುಡಕಟ್ಟು ಜನಾಂಗಗಳು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿವೆ, ಬಲವಂತವಾಗಿ  ಮತಾಂತರ ಮಾಡುವವರ ವಿರುದ್ಧ , ಜಾರ್ಖಂಡ್ ಸಿಎಂ ರಘುಬರ್ ದಾಸ್ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!