ಆರ್ ಎಸ್ ಎಸ್ ಪಥ ಸಂಚಲನ 
ಪ್ರಧಾನ ಸುದ್ದಿ

ಘರ್ ವಾಪ್ಸಿ: ಹಿಂದೂ ಧರ್ಮಕ್ಕೆ ಮರಳಿದ 53 ಕುಟುಂಬಗಳು

ಆರ್ ಎಸ್ ಎಸ್ ನ ಆಯೋಜಿಸಿದ್ದ ಕ್ರಿಶ್ಚಿಯಾನಿಟಿ ಫ್ರೀ ಶಿಬಿರದಿಂದಾಗಿ ಜಾರ್ಖಂಡ್ ನ 53 ಕುಟುಂಬಗಳು ಹಿಂದೂ ಧರ್ಮಕ್ಕೆ ಮರಳಿವೆ...

ಖುಂಟಿ: ಆರ್ ಎಸ್ ಎಸ್ ನ ಆಯೋಜಿಸಿದ್ದ ಕ್ರಿಶ್ಚಿಯಾನಿಟಿ ಫ್ರೀ  ಶಿಬಿರದಿಂದಾಗಿ  ಜಾರ್ಖಂಡ್ ನ 53 ಕುಟುಂಬಗಳು ಹಿಂದೂ ಧರ್ಮಕ್ಕೆ ಮರಳಿವೆ. 
ಕ್ರೈಸ್ತ ಮಿಷನರಿಗಳಡೆಗೆ ಆಕರ್ಷಿತರಾಗಿ ಬುಡಕಟ್ಟು ಜನಾಂಗದವರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದರು ಎಂದು ಖುಂಟಿ ಜಿಲ್ಲೆ ಬಿಜೆಪಿ ಉಪಾಧ್ಯಕ್ಷ ಲಕ್ಷ್ಮಣ್ ಸಿಂಗ್ ಮುಂಡಾ ಹೇಳಿದ್ದಾರೆ.
ಇದು ಮತಾಂತರವಲ್ಲಿ, ಅವರು ವಾಪಸ್ ತಮ್ಮ ಧರ್ಮಕ್ಕೆ ಮರಳಿದ್ದಾರೆ ಎಂದು ಆರ್ ಎಸ್ ಎಸ್ ಸ್ಪಷ್ಟನೆ ನೀಡಿದೆ. ನಮಗೆ ಕ್ರಿಶ್ಚಿಯಾನಿಟಿ ಮುಕ್ತ ಪ್ರದೇಶ ಬೇಕು. ಗ್ರಾಮಸ್ಥರು ತಮ್ಮ ಮೂಲಕ್ಕೆ ಶೀಘ್ರವೇ ವಾಪಸಾಗುತ್ತಾರೆ ಎಂದು ಆರ್ ಎಸ್ ಎಸ್ ಸಂಯೋಜಕ ಲಕ್ಷ್ಮಣ್ ಸಿಂಗ್ ಮುಂಡಾ ತಿಳಿಸಿದ್ದಾರೆ. 
ಕಳೆದ ಕೆಲ ವರ್ಷಗಳಿಂದ ಜಾರ್ಖಂಡ್ ನ ಹಲವು ಬುಡಕಟ್ಟು ಜನಾಂಗಗಳು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿವೆ, ಬಲವಂತವಾಗಿ  ಮತಾಂತರ ಮಾಡುವವರ ವಿರುದ್ಧ , ಜಾರ್ಖಂಡ್ ಸಿಎಂ ರಘುಬರ್ ದಾಸ್ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT