ಆರ್ ಎಸ್ ಎಸ್ ಪಥ ಸಂಚಲನ 
ಪ್ರಧಾನ ಸುದ್ದಿ

ಘರ್ ವಾಪ್ಸಿ: ಹಿಂದೂ ಧರ್ಮಕ್ಕೆ ಮರಳಿದ 53 ಕುಟುಂಬಗಳು

ಆರ್ ಎಸ್ ಎಸ್ ನ ಆಯೋಜಿಸಿದ್ದ ಕ್ರಿಶ್ಚಿಯಾನಿಟಿ ಫ್ರೀ ಶಿಬಿರದಿಂದಾಗಿ ಜಾರ್ಖಂಡ್ ನ 53 ಕುಟುಂಬಗಳು ಹಿಂದೂ ಧರ್ಮಕ್ಕೆ ಮರಳಿವೆ...

ಖುಂಟಿ: ಆರ್ ಎಸ್ ಎಸ್ ನ ಆಯೋಜಿಸಿದ್ದ ಕ್ರಿಶ್ಚಿಯಾನಿಟಿ ಫ್ರೀ  ಶಿಬಿರದಿಂದಾಗಿ  ಜಾರ್ಖಂಡ್ ನ 53 ಕುಟುಂಬಗಳು ಹಿಂದೂ ಧರ್ಮಕ್ಕೆ ಮರಳಿವೆ. 
ಕ್ರೈಸ್ತ ಮಿಷನರಿಗಳಡೆಗೆ ಆಕರ್ಷಿತರಾಗಿ ಬುಡಕಟ್ಟು ಜನಾಂಗದವರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದರು ಎಂದು ಖುಂಟಿ ಜಿಲ್ಲೆ ಬಿಜೆಪಿ ಉಪಾಧ್ಯಕ್ಷ ಲಕ್ಷ್ಮಣ್ ಸಿಂಗ್ ಮುಂಡಾ ಹೇಳಿದ್ದಾರೆ.
ಇದು ಮತಾಂತರವಲ್ಲಿ, ಅವರು ವಾಪಸ್ ತಮ್ಮ ಧರ್ಮಕ್ಕೆ ಮರಳಿದ್ದಾರೆ ಎಂದು ಆರ್ ಎಸ್ ಎಸ್ ಸ್ಪಷ್ಟನೆ ನೀಡಿದೆ. ನಮಗೆ ಕ್ರಿಶ್ಚಿಯಾನಿಟಿ ಮುಕ್ತ ಪ್ರದೇಶ ಬೇಕು. ಗ್ರಾಮಸ್ಥರು ತಮ್ಮ ಮೂಲಕ್ಕೆ ಶೀಘ್ರವೇ ವಾಪಸಾಗುತ್ತಾರೆ ಎಂದು ಆರ್ ಎಸ್ ಎಸ್ ಸಂಯೋಜಕ ಲಕ್ಷ್ಮಣ್ ಸಿಂಗ್ ಮುಂಡಾ ತಿಳಿಸಿದ್ದಾರೆ. 
ಕಳೆದ ಕೆಲ ವರ್ಷಗಳಿಂದ ಜಾರ್ಖಂಡ್ ನ ಹಲವು ಬುಡಕಟ್ಟು ಜನಾಂಗಗಳು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿವೆ, ಬಲವಂತವಾಗಿ  ಮತಾಂತರ ಮಾಡುವವರ ವಿರುದ್ಧ , ಜಾರ್ಖಂಡ್ ಸಿಎಂ ರಘುಬರ್ ದಾಸ್ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT