ರಾಹುಲ್ ಗಾಂಧಿ-ಅಖಿಲೇಶ್ ಯಾದವ್ 
ಪ್ರಧಾನ ಸುದ್ದಿ

ರಾಹುಲ್-ಅಖಿಲೇಶ್ ವಾರಣಾಸಿ ರೋಡ್ ಶೋ ರದ್ದು

ಉತ್ತರಪ್ರದೇಶದ ವಾರಣಾಸಿಯಲ್ಲಿ ಶುಕ್ರವಾರ ಜರುಗಬೇಕಿದ್ದ ಬಹುನಿರೀಕ್ಷಿತ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಜಂಟಿ ರೋಡ್ ಶೋ ರದ್ದಾಗಿದೆ.

ಲಖನೌ: ಉತ್ತರಪ್ರದೇಶದ ವಾರಣಾಸಿಯಲ್ಲಿ ಶುಕ್ರವಾರ ಜರುಗಬೇಕಿದ್ದ ಬಹುನಿರೀಕ್ಷಿತ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಜಂಟಿ ರೋಡ್ ಶೋ ರದ್ದಾಗಿದೆ. ದೀನರ ಸಂತ ಗುರು ರವಿದಾಸ್ ಅವರ ಜನ್ಮದಿನದ ಪ್ರಯುಕ್ತ ಈ ಕಾರ್ಯಕ್ರಮ ಬದಲಾಗಿದೆ. ವಿಧಾನಸಭಾ ಚುನಾವಣೆಗೆ ವಾರಣಾಸಿಯಲ್ಲಿ ಇಂದು ಈ ಇಬ್ಬರೂ ನಾಯಕರು ಒಟ್ಟಿಗೆ ಪ್ರಚಾರ ನಡೆಸಬೇಕಿತ್ತು. 
ಗುರುವಾರ ರಾತ್ರಿ ದೂರವಾಣಿ ಕರೆ ಮೂಲಕ ರಾಹುಲ್ ಗಾಂಧಿ ಅವರ ನವದೆಹಲಿ ಕಚೇರಿಯಿಂದ ಜಿಲ್ಲಾ ಕಾಂಗ್ರೆಸ್ ಮುಖಂಡರಿಗೆ ಈ ವಿಷಯವನ್ನು ತಿಲಿಸಲಾಗಿದೆ. 
ಈಗ ಈ ರೋಡ ಶೋಗಾಗಿ ಹೊಸ ದಿನಾಂಕವನ್ನು ನಿಗದಿಪಡಿಸಲು ಚರ್ಚಿಸಲಾಗುತ್ತಿದೆ. 
ಚುನಾವಣೆಗೆ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಮೈತ್ರಿ ಮಾಡಿಕೊಂಡ ನಂತರ ಈ ಎರಡೂ ನಾಯಕರು ಲಖನೌ, ಕಾನ್ಪುರ ಮತ್ತು ಆಗ್ರಾಗಳಲ್ಲಿ ಭಾರಿ ರೋಡ್ ಶೋ ನಡೆಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT