ಛತ್ರಪತಿ ಶಿವಾಜಿ-ನರೇಂದ್ರ ಮೋದಿ 
ಪ್ರಧಾನ ಸುದ್ದಿ

ಛತ್ರಪತಿ ಶಿವಾಜಿ ಜಯಂತಿ; ಗೌರವ ಸಲ್ಲಿಸಿದ ಪ್ರಧಾನಿ ಮೋದಿ

ಮರಾಠ ರಾಜ ಛತ್ರಪತಿ ಶಿವಾಜಿ ಜಯಂತಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ.

ನವದೆಹಲಿ: ಮರಾಠ ರಾಜ ಛತ್ರಪತಿ ಶಿವಾಜಿ ಜಯಂತಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ. 
"ಛತ್ರಪತಿ ಶಿವಾಜಿ ಮಹಾರಾಜ್ ಜಯಂತಿಯ ದಿನ ಆವರಿಗೆ ನಮಸ್ಕರಿಸುತ್ತೇನೆ. ಇಂತಹ ಧೀರೋಧಾತ ರಾಜ ನಮ್ಮ ನೆಲದಲ್ಲಿ ಹುಟ್ಟಿದ್ದಕ್ಕೆ ಭಾರತಕ್ಕೆ ಹೆಮ್ಮೆ. 
"ಜನರ ಕಲ್ಯಾಣವನ್ನು ಎಲ್ಲಕ್ಕಿಂತಲೂ ಎತ್ತರದಲ್ಲಿ ಇಟ್ಟವರು ಶಿವಾಜಿ ಮಹಾರಜ. ಅದ್ಭುತ ಆಡಳಿತ ಕೌಶಲ್ಯವಿದ್ದ ಮಹಾನ್ ರಾಜ ಅವರು" ಎಂದು ಮೋದಿ ಹೇಳಿದ್ದಾರೆ, 
ಶಿವಾಜಿ ಮಹಾರಾಜನ ಆದರ್ಶಗಳ ಮಾದರಿಯಲ್ಲಿ ಭಾರತವನ್ನು ಕಟ್ಟುವ ತಮ್ಮ ಪ್ರಯತ್ನದ ಬಗ್ಗೆಯೂ ಮೋದಿ ಮಾತನಾಡಿದ್ದಾರೆ. 
"ಶಿವಾಜಿ ಮಹಾರಾಜ್ ಹೆಮ್ಮೆ ಪಡುತ್ತಿದ್ದ, ಅವರ ಆದರ್ಶಗಳನ್ನು ಪೂರೈಸುವುದಕ್ಕೆ ನಾವು ಬಿಡುವಿಲ್ಲದೆ ಶ್ರಮವಹಿಸಿದ್ದೇವೆ" ಎಂದು ಕೂಡ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT