ಪಿ.ಶಿವಶಂಕರ್ 
ಪ್ರಧಾನ ಸುದ್ದಿ

ಮಾಜಿ ಕೇಂದ್ರ ಸಚಿವ ಪಿ. ಶಿವಶಂಕರ್ ನಿಧನ

ಮಾಜಿ ಪ್ರಧಾನಿಗಳಾದ ದಿ. ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಸರ್ಕಾರದಲ್ಲಿ ಪ್ರಭಾವಿ ಕಾಂಗ್ರೆಸ್ ನಾಯಕರಾಗಿದ್ದ ಮಾಜಿ...

ಹೈದರಾಬಾದ್: ಮಾಜಿ ಪ್ರಧಾನಿಗಳಾದ ದಿ. ಇಂದಿರಾ ಗಾಂಧಿ  ಹಾಗೂ ರಾಜೀವ್ ಗಾಂಧಿ ಸರ್ಕಾರದಲ್ಲಿ ಪ್ರಭಾವಿ ಕಾಂಗ್ರೆಸ್ ನಾಯಕರಾಗಿದ್ದ ಮಾಜಿ ಕೇಂದ್ರ ಸಚಿವ ಪಿ.ಶಿವಶಂಕರ್ ಅವರು ಸೋಮವಾರ ನಿಧನರಾಗಿದ್ದಾರೆ.
90 ವರ್ಷದ ಶಿವಶಂಕರ್ ಅವರು ಇಂದು ಬೆಳಗ್ಗೆ ವಯೋ ಸಹದ ಕಾಯಿಲಿಯಿಂದ ಮೃತಪಟ್ಟಿದ್ದಾರೆ ಎಂದು ಅವರ ಪುತ್ರ ವಿನಯ್ ಕುಮಾರ್ ಅವರು ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಆಂಧ್ರಪ್ರದೇಶ ಹೈಕೋರ್ಟ್ ನ್ಯಾಯಾಧೀಶರಾಗಿದ್ದ ಶಿವಶಂಕರ್ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನಲ್ಲಿ ವಕೀಲರಾಗಿ ಕೆಲಸ ಮಾಡಿದ್ದರು ಎಂದು ಅವರು ಹೇಳಿದ್ದಾರೆ.
ಇಂದಿರಾ ಗಾಂಧಿ ಅವರ ಮನವಿ ಮೆರೆಗೆ ಶಿವಶಂಕರ್ ಅವರು ತುರ್ತು ಪರಿಸ್ಥಿತಿ ಪ್ರಕರಣವನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು. 
1978ರಲ್ಲಿ ಹಾಗೂ 1980ರಲ್ಲಿ ಸಿಕಿಂದರಾಬಾದ್ ಸಂಸದರಾಗಿ ಆಯ್ಕೆಯಾಗಿದ್ದರು. ಅಲ್ಲದೆ ಕೇಂದ್ರ ಕಾನೂನು ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT