ರಾಷ್ಟ್ರಪತಿ ಪ್ರಣಬ್ ಮುಖರ್ಜಿ 
ಪ್ರಧಾನ ಸುದ್ದಿ

ನೋಟು ನಿಷೇಧದಿಂದ ಆರ್ಥಿಕ ಸ್ಥಿತಿ ಕುಂಠಿತವಾಗುವ ಸಾಧ್ಯತೆ: ರಾಷ್ಟ್ರಪತಿ

ನೋಟು ಹಿಂಪಡೆತ ನಿರ್ಧಾರದಿಂದ ದೇಶದ ಆರ್ಥಿಕ ಸ್ಥಿತಿ ತಾತ್ಕಾಲಿಕವಾಗಿ ಕುಂಠಿತವಾಗುವ ಸಾಧ್ಯತೆ ಇದೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಗುರುವಾರ ಹೇಳಿದ್ದಾರೆ.

ನವದೆಹಲಿ: ನೋಟು ಹಿಂಪಡೆತ ನಿರ್ಧಾರದಿಂದ ದೇಶದ ಆರ್ಥಿಕ ಸ್ಥಿತಿ ತಾತ್ಕಾಲಿಕವಾಗಿ ಕುಂಠಿತವಾಗುವ ಸಾಧ್ಯತೆ ಇದೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಗುರುವಾರ ಹೇಳಿದ್ದಾರೆ. 
"ಕಪ್ಪು ಹಣಕ್ಕೆ ತಡೆ ಹಾಕಿದ ಮತ್ತು ಭ್ರಷ್ಟಾಚಾರದ ವಿರುದ್ಧ ಹೋರಾಡಿದ ನೋಟು ಹಿಂಪಡೆತ ನಿರ್ಧಾರದಿಂದ ದೇಶದ ಆರ್ಥಿಕ ಸ್ಥಿತಿ ತಾತ್ಕಾಲಿಕವಾಗಿ ಕುಂಠಿತವಾಗುವ ಸಾಧ್ಯತೆ ಇದೆ" ಎಂದು ರಾಜ್ಯಲಪರು ಮತ್ತು ಲೆಫ್ಟಿನೆಂಟ್ ಗವರ್ನರ್ ಗಳನ್ನುದ್ದೇಶಿಸಿ ಮಾಡಿದ ವಿಡಿಯೋ ಭಾಷಣದ ವೇಳೆ ರಾಷ್ಟ್ರಪತಿ ಹೇಳಿದ್ದಾರೆ. 
"ಮುಂದೆ ಅಭಿವೃದ್ಧಿ ನಿರೀಕ್ಷೆಯಲ್ಲಿ, ಸದ್ಯಕ್ಕೆ ತಡೆಯಲಾಸಾಧ್ಯವಾಗಬಹುದಾದ ಬಡ ಜನರ ತೊಂದರೆಗಳನ್ನು ಸರಿಪಡಿಸಲು ನಾವೆಲ್ಲರೂ ಹೆಚ್ಚು ಎಚ್ಚರಿಕೆಯಿಂದರಬೇಕು" ಎಂದು ಕೂಡ ಮುಖರ್ಜಿ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಒಳ ಮೀಸಲಾತಿಗೆ ಮೂರು ಸೂತ್ರ: ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ; ಯಾರಿಗೆ ಎಷ್ಟು?

ಮಣಿಪಾಲದಲ್ಲಿ ಇದೆಂಥಾ ಅಸಹ್ಯ: ರಸ್ತೆಯಲ್ಲೇ ರೊಮ್ಯಾನ್ಸ್; ಉತ್ತರ ಭಾರತ ಜೋಡಿಗೆ ಕನ್ನಡದಲ್ಲೇ ಉಗಿದ ಸ್ಥಳೀಯರು, Video!

DC ಕ್ಯಾಂಪ್ ನಲ್ಲಿ ಭಯಾನಕ ದೃಶ್ಯ: ಯುವ ಆಟಗಾರನ ಮುಖಕ್ಕೆ ಬಡಿದ ಬಾಲ್; ಗಂಭೀರ ಗಾಯ, ಆಸ್ಪತ್ರೆ ಶಿಫ್ಟ್! Video

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಬಂಧನ; 87.5 ಲಕ್ಷ ರೂ ಬೆಲೆಯ ಹೈಡ್ರೋಪೋನಿಕ್ ಗಾಂಜಾ ವಶ!

ವಿಜಯಪುರದಲ್ಲಿ ಥಾರ್​​ಗೆ ಟ್ರಕ್ ಡಿಕ್ಕಿ ಹೊಡೆಸಿ ಹತ್ಯೆ: ಸಿನಿಮಾ ಸ್ಟೈಲ್​​ ಕೊಲೆ ಕೇಸ್​ ಭೇದಿಸಿದ ಪೊಲೀಸರು; ಆರು ಜನರ ಬಂಧನ

SCROLL FOR NEXT