ರಾಷ್ಟ್ರಪತಿ ಪ್ರಣಬ್ ಮುಖರ್ಜಿ 
ಪ್ರಧಾನ ಸುದ್ದಿ

ನೋಟು ನಿಷೇಧದಿಂದ ಆರ್ಥಿಕ ಸ್ಥಿತಿ ಕುಂಠಿತವಾಗುವ ಸಾಧ್ಯತೆ: ರಾಷ್ಟ್ರಪತಿ

ನೋಟು ಹಿಂಪಡೆತ ನಿರ್ಧಾರದಿಂದ ದೇಶದ ಆರ್ಥಿಕ ಸ್ಥಿತಿ ತಾತ್ಕಾಲಿಕವಾಗಿ ಕುಂಠಿತವಾಗುವ ಸಾಧ್ಯತೆ ಇದೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಗುರುವಾರ ಹೇಳಿದ್ದಾರೆ.

ನವದೆಹಲಿ: ನೋಟು ಹಿಂಪಡೆತ ನಿರ್ಧಾರದಿಂದ ದೇಶದ ಆರ್ಥಿಕ ಸ್ಥಿತಿ ತಾತ್ಕಾಲಿಕವಾಗಿ ಕುಂಠಿತವಾಗುವ ಸಾಧ್ಯತೆ ಇದೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಗುರುವಾರ ಹೇಳಿದ್ದಾರೆ. 
"ಕಪ್ಪು ಹಣಕ್ಕೆ ತಡೆ ಹಾಕಿದ ಮತ್ತು ಭ್ರಷ್ಟಾಚಾರದ ವಿರುದ್ಧ ಹೋರಾಡಿದ ನೋಟು ಹಿಂಪಡೆತ ನಿರ್ಧಾರದಿಂದ ದೇಶದ ಆರ್ಥಿಕ ಸ್ಥಿತಿ ತಾತ್ಕಾಲಿಕವಾಗಿ ಕುಂಠಿತವಾಗುವ ಸಾಧ್ಯತೆ ಇದೆ" ಎಂದು ರಾಜ್ಯಲಪರು ಮತ್ತು ಲೆಫ್ಟಿನೆಂಟ್ ಗವರ್ನರ್ ಗಳನ್ನುದ್ದೇಶಿಸಿ ಮಾಡಿದ ವಿಡಿಯೋ ಭಾಷಣದ ವೇಳೆ ರಾಷ್ಟ್ರಪತಿ ಹೇಳಿದ್ದಾರೆ. 
"ಮುಂದೆ ಅಭಿವೃದ್ಧಿ ನಿರೀಕ್ಷೆಯಲ್ಲಿ, ಸದ್ಯಕ್ಕೆ ತಡೆಯಲಾಸಾಧ್ಯವಾಗಬಹುದಾದ ಬಡ ಜನರ ತೊಂದರೆಗಳನ್ನು ಸರಿಪಡಿಸಲು ನಾವೆಲ್ಲರೂ ಹೆಚ್ಚು ಎಚ್ಚರಿಕೆಯಿಂದರಬೇಕು" ಎಂದು ಕೂಡ ಮುಖರ್ಜಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT