ರಾಷ್ಟ್ರಪತಿ ಪ್ರಣಬ್ ಮುಖರ್ಜಿ 
ಪ್ರಧಾನ ಸುದ್ದಿ

ರಾಜ್ಯದ 22 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

68ನೇ ಗಣರಾಜ್ಯೋತ್ಸವ ಪ್ರಯುಕ್ತ ಪ್ರಮಾಣಿಕ ಪೊಲೀಸ್ ಅಧಿಕಾರಿಗಳಿಗೆ ನೀಡಲಾಗುವ ರಾಷ್ಟ್ರಪತಿ ಪದಕಕ್ಕೆ ರಾಜ್ಯದ 22 ಪೊಲೀಸ್ ಅಧಿಕಾರಿಗಳು

ನವದೆಹಲಿ: 68ನೇ ಗಣರಾಜ್ಯೋತ್ಸವ ಪ್ರಯುಕ್ತ ಪ್ರಮಾಣಿಕ ಪೊಲೀಸ್ ಅಧಿಕಾರಿಗಳಿಗೆ ನೀಡಲಾಗುವ ರಾಷ್ಟ್ರಪತಿ ಪದಕಕ್ಕೆ ರಾಜ್ಯದ 22 ಪೊಲೀಸ್ ಅಧಿಕಾರಿಗಳು ಭಾಜನರಾಗಿದ್ದಾರೆ.
ಅಪ್ರತಿಮ ಸೇವೆ ಸಲ್ಲಿಸಿದಕ್ಕಾಗಿ ನೀಡಲಾಗಿರುವ ಈ ಪ್ರಶಸ್ತಿಯನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಜನವರಿ 26, ಗಣರಾಜ್ಯೋತ್ಸವದಂದು ಪ್ರದಾನ ಮಾಡಲಿದ್ದಾರೆ.
ಎಸಿಬಿ ಐಜಿಪಿ ಡಾ.ಅಬ್ದುಲ್ ಸಲೀಂ, ಹೆಚ್ಚುವರಿ ಪೊಲೀಸ್ ಆಯುಕ್ತ ಕೆ.ಎಸ್.ಆರ್ ಚರಣ್ ರೆಡ್ಡಿ, ತುಮಕೂರು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಬಿ.ಮಂಜುನಾಥ್ ಸೇರಿದಂತೆ 22 ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕಕ್ಕೆ ಆಯ್ಕೆಯಾಗಿದ್ದಾರೆ.
19 ಪೊಲೀಸ್​ ಅಧಿಕಾರಿಗಳಿಗೆ ಉತ್ತಮ ಸೇವಾ ಪದಕ
ಪಿ.ಪಾಪಣ್ಣ - ಡಿಸಿಪಿ, ಬೆಂಗಳೂರು ದಕ್ಷಿಣ 
ಜಯಕುಮಾರ್​ - ಎಸಿಪಿ, ಖಡೇಬಜಾರ್​, ಬೆಳಗಾವಿ 
ಉದಯ್​ ನಾಯ್ಕ್​ - ಎಸಿಪಿ, ಮಂಗಳೂರು ಕೇಂದ್ರ ವಲಯ 
ಸಿ.ಆರ್​.ರವಿಶಂಕರ್​ - ಡಿಎಸ್ ಪಿ, CID ಬೆಂಗಳೂರು 
ಅ್ಯಂಥೋನಿ ಜಾನ್, ಡಿವೈಎಸ್ ಪಿ ಎಸಿಬಿ 
ಎಂ.ಕೆ.ಗಣೇಶ್​ - ಕೆಎಸ್​ಆರ್​ಪಿ, ಬೆಂಗಳೂರು 
ಎಸ್​.ಬಿ.ಮಹೇಶ್ವರಪ್ಪ - ಡಿಎಸ್ ಪಿ, ಕೇಂದ್ರ ವಲಯ ಬೆಂಗಳೂರು 
ವ್ಯಾಲೆಂಟೈನ್ ಡಿಸೋಜಾ, ಎಸಿಪಿ, ಮಂಗಳೂರು 
ಪರಶುರಾಮ್​ ಎಸ್​ ವಡ್ಡರ್​ - ಎಸ್ ಐ, ಗುಪ್ತಚರ, ಬೆಂಗಳೂರು 
ಕೆ.ಆರ್​.ಸುನಿತಾ - ಎಸ್ ಐ, ಎನ್​.ಆರ್​.ಪುರ, ಚಿಕ್ಕಮಗಳೂರು 
ಕೆ,ರೀನಾ, ASI, ಬೆಂಗಳೂರು 
ಲಕ್ಷ್ಮಿರಾಜಣ್ಣ, ASI ಮೈಸೂರು 
ಪಿ.ಎಂ.ಸುಬ್ಬಯ್ಯ - ಗುಪ್ತಚರ ಇಲಾಖೆ, ಬೆಂಗಳೂರು 
ಮುರಳೀಧರ ಮಾನೆ, ASI, ಕೆಎಸ್ ಆರ್ ಪಿ ಮೈಸೂರು 
ಕೆ. ಪುಡ್ಡಾ, ASI, ಎನ್.ಆರ್.ಪುರ, ಚಿಕ್ಕಮಗಳೂರು 
ಕೆ.ಹೊನ್ನೆಗೌಡ, ಹೆಡ್ ಕಾನ್ಸ್ ಟೇಬಲ್, ಬೆಂಗಳೂರು 
ಮುಕುಂದ, ಹೆಡ್ ಕಾನ್ಸ್ ಟೇಬಲ್, ಬೆಂಗಳೂರು 
ಸಂಜೀವಯ್ಯನ್ ಸಂಪತ್ ಕುಮಾರ್, ಹೆಡ್ ಕಾನ್ಸ್ ಟೇಬಲ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT