ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಉತ್ತರಪ್ರದೇಶ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಜೆಡಿಯು ನಿರ್ಧಾರ

ಊಹಾಪೋಹಗಳಿಗೆ ತೆರೆ ಎಳೆದಿರುವ ಜನತಾ ದಳ ಸಂಯುಕ್ತ ಪಕ್ಷ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗಳಿಂದ ದೂರ ಉಳಿಯುವುದಾಗಿ ಬುಧವಾರ ಘೋಷಿಸಿದೆ.

ಪಾಟ್ನಾ: ಊಹಾಪೋಹಗಳಿಗೆ ತೆರೆ ಎಳೆದಿರುವ ಜನತಾ ದಳ ಸಂಯುಕ್ತ ಪಕ್ಷ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗಳಿಂದ ದೂರ ಉಳಿಯುವುದಾಗಿ ಬುಧವಾರ ಘೋಷಿಸಿದೆ. 
"ಜಾತ್ಯಾತೀತ ಮತಗಳು ಒಡೆದುಹೋಗದಂತೆ ನೋಡಿಕೊಂಡು ಕೋಮುವಾದಿ ಶಕ್ತಿಗಳು ಗೆಲ್ಲದಂತೆ ಮಾಡಲು ಉತ್ತರಪ್ರದೇಶದಲ್ಲಿ ಜೆಡಿಯು ಸ್ಪರ್ಧಿಸುವುದಿಲ್ಲ" ಎಂದು ಜೆಡಿಯು ರಾಷ್ಟ್ರೀಯ ವಕ್ತಾರ ಕೆ ಸಿ ತ್ಯಾಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. 
"ಬಿಜೆಪಿ ವಿರೋಧಿ ಮತಗಳನ್ನು ಒಡೆಯುವುದು ಬೇಡ" ಎಂದು ಮುಖಂಡರು ಒಪ್ಪಿಕೊಂಡ ಮೇಲೆ ಪಕ್ಷ ಈ ನಿರ್ಣಯ ತೆಗೆದುಕೊಂಡಿರುವುದಾಗಿ ತ್ಯಾಗಿ ಹೇಳಿದ್ದಾರೆ.
ಬಿಹಾರ ಮಾದರಿಯಲ್ಲಿ ಉತ್ತರಪ್ರದೇಶದಲ್ಲಿ ಮಹಾ ಮೈತ್ರಿಯನ್ನು ಸಾಧಿಸಲು ಸಾಧ್ಯವಾಗದೆ ಇರುವುದಕ್ಕೆ ಅವರು ಅಸಂತೋಷ ವ್ಯಕ್ತಪಡಿಸಿದ್ದಾರೆ. 
ಉತ್ತರಪ್ರದೇಶ ಚುನಾವಣೆಗಳಲ್ಲಿ ಸ್ಪರ್ಧಿಯುವ ಸಲುವಾಗಿ ಕಳೆದ ವರ್ಷ ಐದಾರು ರ್ಯಾಲಿಗಳನ್ನುದ್ದೇಶಿಸಿ ಬಿಹಾರ ಮುಖಮಂತ್ರಿ, ಜೆಡಿಯು ಮುಖಂಡ ನಿತೀಶ್ ಕುಮಾರ್ ಮಾತನಾಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT