ರಾಜೀವ್ ಗಾಂಧಿ 
ಪ್ರಧಾನ ಸುದ್ದಿ

ನನಗೆ ದಯಾಮರಣ ನೀಡಿ: ತಮಿಳುನಾಡು ಸರ್ಕಾರಕ್ಕೆ ರಾಜೀವ್ ಹಂತಕನ ಮನವಿ

26 ವರ್ಷಗಳ ಕಾಲ ಜೈಲಿನ ಕಂಬಿ ಹಿಂದೆ ಜೀವನ ಸವೆಸಿರುವ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಪ್ರಕರಣದ ಅಪರಾಧಿ ಕೆ.ಪಿ ರಾಬರ್ಟ್ ಪಯಾಸ್ ತಮಿಳುನಾಡು ...

ಚೆನ್ನೈ: 26 ವರ್ಷಗಳ ಕಾಲ ಜೈಲಿನ ಕಂಬಿ ಹಿಂದೆ ಜೀವನ ಸವೆಸಿರುವ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಪ್ರಕರಣದ ಅಪರಾಧಿ ಕೆ.ಪಿ ರಾಬರ್ಟ್ ಪಯಾಸ್ ತಮಿಳುನಾಡು ಮುಖ್ಯಮಂತ್ರಿಗೆ ಪತ್ರ ಬರೆದು ದಯಾಮರಣ ಕೋರಿದ್ದಾನೆ.
ಪುಜಲ್ ಕೇಂದ್ರ ಕಾರಾಗೃಹದಲ್ಲಿರುವ 47 ವರ್ಷದ ಪಯಾಸ್ 26 ವರ್ಷ ವಯಸ್ಸಿನವನಾಗಿದ್ದಾಗ ಜೈಲು ಸೇರಿದ. 26 ವರ್ಷ ಕಾರಾಗೃಹದಲ್ಲೇ ಕಳೆದಿದ್ದಾನೆ.
2014ರಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯ ಲಲಿತಾ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಎಲ್ಲಾ ಆರೋಪಿಗಳನ್ನು ಖುಲಾಸೆ ಮಾಡಲು ವಿಧಾನ ಸಭೆಯಲ್ಲಿ ನಿರ್ಣಯ ಪಾಸು ಮಾಡಿದ್ದರು.
ಆದರೆ ಇದಕ್ಕೆ ಕೇಂದ್ರ ಸರ್ಕಾರ ಪ್ರಬಲ ವಿರೋಧ ವ್ಯಕ್ತ ಪಡಿಸಿತ್ತು. ನನ್ನ ಇಡೀ ಜೀವನವನ್ನು ಜೈಲಿನಲ್ಲೇ ಕಳೆಯಬೇಕೆಂದು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಆತ ಹೇಳಿದ್ದಾನೆ.
ಇತ್ತೀಚಿನ ದಿನಗಳಲ್ಲಿ ನನ್ನ ಕುಟುಂಬಸ್ಥರು ಯಾರೊಬ್ಬರು ನನ್ನನ್ನು ನೋಡಲು ಬರುತ್ತಿಲ್ಲ, ಹಾಗಾಗಿ ನನ್ನ ಜೀವನ ಮುಂದುವರಿಸುವುದು ಯಾವುದೇ ಅರ್ಥವಿಲ್ಲ, ತನಗೆ ದಯಾಮರಣ ನೀಡಬೇಕೆಂದು ರಾಬರ್ಟ್ ಮನವಿ ಮಾಡಿದ್ದಾನೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT