ಅಲ್ಪಸಂಖ್ಯಾತರ ವ್ಯವಹಾರಗಳ ರಾಜ್ಯ ಸಚಿವ ಮುಕ್ತರ್ ಅಬ್ಬಾಸ್ ನಖ್ವಿ 
ಪ್ರಧಾನ ಸುದ್ದಿ

ಅಲ್ಪಸಂಖ್ಯಾತರಿಗೆ ಅಭದ್ರತೆ ಕಾಡುತ್ತಿಲ್ಲ: ನಖ್ವಿ

ದೇಶದಲ್ಲಿ ಅಲ್ಪಸಂಖ್ಯಾತರ ನಡುವೆ ಅಭದ್ರತೆಯ ಭಾವನೆ ಇಲ್ಲ ಎಂದು ಗುರುವಾರ ಅಲ್ಪಸಂಖ್ಯಾತರ ವ್ಯವಹಾರಗಳ ರಾಜ್ಯ ಸಚಿವ ಮುಕ್ತರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.

ನವದೆಹಲಿ: ದೇಶದಲ್ಲಿ ಅಲ್ಪಸಂಖ್ಯಾತರ ನಡುವೆ ಅಭದ್ರತೆಯ ಭಾವನೆ ಇಲ್ಲ ಎಂದು ಗುರುವಾರ ಅಲ್ಪಸಂಖ್ಯಾತರ ವ್ಯವಹಾರಗಳ ರಾಜ್ಯ ಸಚಿವ ಮುಕ್ತರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ. 
"ಅಲ್ಪಸಂಖ್ಯಾತರ ನಡುವೆ ಯಾವುದೇ ಭಯ ಇಲ್ಲ ಮತ್ತು ಅಭದ್ರತೆಯ ಭಾವನೆ ಕೂಡ ಕಾಡುತ್ತಿಲ್ಲ" ಎಂದು ಕಾರ್ಯಕ್ರಮವೊಂದರಲ್ಲಿ ನಖ್ವಿ ಹೇಳಿದ್ದಾರೆ. 
"ಆದರೆ ಇಲ್ಲಿ ಘಟಿಸುತ್ತಿರುವ ಯಾವುದಾದರೂ, ಅದು ಕ್ರಿಮಿನಲ್ ಅಪರಾಧವಾಗಿರಲಿ ಅಥವಾ ಕ್ರಿಮಿನಲ್ ಪಿತೂರಿಯಾಗಿರಲಿ, ಅದನ್ನು ಸಮರ್ಥಿಸಿಕೊಳ್ಳಲು ಸಾಧ್ಯವೇ ಇಲ್ಲ" ಎಂದು ವಿವಿಧ ಪ್ರದೇಶಗಳಲ್ಲಿ ಗೋರಕ್ಷಣೆಯ ಹೆಸರಲ್ಲಿ ನಡೆಯುತ್ತಿರುವ ಕೊಲೆ ಅಪರಾಧಗಳ ಕುರಿತು ಹೇಳಿದ್ದಾರೆ. 
"ನಾವು ನಂಬಿಕೆಯ ವಾತಾವರಣ ಮೂಡಿಸಿ ಅಭಿವೃದ್ಧಿಯತ್ತ ಮುಂದುವರೆಯಬೇಕು" ಎಂದು ಕೂಡ ಸಚಿವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT