ಅಲ್ಪಸಂಖ್ಯಾತರ ವ್ಯವಹಾರಗಳ ರಾಜ್ಯ ಸಚಿವ ಮುಕ್ತರ್ ಅಬ್ಬಾಸ್ ನಖ್ವಿ 
ಪ್ರಧಾನ ಸುದ್ದಿ

ಅಲ್ಪಸಂಖ್ಯಾತರಿಗೆ ಅಭದ್ರತೆ ಕಾಡುತ್ತಿಲ್ಲ: ನಖ್ವಿ

ದೇಶದಲ್ಲಿ ಅಲ್ಪಸಂಖ್ಯಾತರ ನಡುವೆ ಅಭದ್ರತೆಯ ಭಾವನೆ ಇಲ್ಲ ಎಂದು ಗುರುವಾರ ಅಲ್ಪಸಂಖ್ಯಾತರ ವ್ಯವಹಾರಗಳ ರಾಜ್ಯ ಸಚಿವ ಮುಕ್ತರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.

ನವದೆಹಲಿ: ದೇಶದಲ್ಲಿ ಅಲ್ಪಸಂಖ್ಯಾತರ ನಡುವೆ ಅಭದ್ರತೆಯ ಭಾವನೆ ಇಲ್ಲ ಎಂದು ಗುರುವಾರ ಅಲ್ಪಸಂಖ್ಯಾತರ ವ್ಯವಹಾರಗಳ ರಾಜ್ಯ ಸಚಿವ ಮುಕ್ತರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ. 
"ಅಲ್ಪಸಂಖ್ಯಾತರ ನಡುವೆ ಯಾವುದೇ ಭಯ ಇಲ್ಲ ಮತ್ತು ಅಭದ್ರತೆಯ ಭಾವನೆ ಕೂಡ ಕಾಡುತ್ತಿಲ್ಲ" ಎಂದು ಕಾರ್ಯಕ್ರಮವೊಂದರಲ್ಲಿ ನಖ್ವಿ ಹೇಳಿದ್ದಾರೆ. 
"ಆದರೆ ಇಲ್ಲಿ ಘಟಿಸುತ್ತಿರುವ ಯಾವುದಾದರೂ, ಅದು ಕ್ರಿಮಿನಲ್ ಅಪರಾಧವಾಗಿರಲಿ ಅಥವಾ ಕ್ರಿಮಿನಲ್ ಪಿತೂರಿಯಾಗಿರಲಿ, ಅದನ್ನು ಸಮರ್ಥಿಸಿಕೊಳ್ಳಲು ಸಾಧ್ಯವೇ ಇಲ್ಲ" ಎಂದು ವಿವಿಧ ಪ್ರದೇಶಗಳಲ್ಲಿ ಗೋರಕ್ಷಣೆಯ ಹೆಸರಲ್ಲಿ ನಡೆಯುತ್ತಿರುವ ಕೊಲೆ ಅಪರಾಧಗಳ ಕುರಿತು ಹೇಳಿದ್ದಾರೆ. 
"ನಾವು ನಂಬಿಕೆಯ ವಾತಾವರಣ ಮೂಡಿಸಿ ಅಭಿವೃದ್ಧಿಯತ್ತ ಮುಂದುವರೆಯಬೇಕು" ಎಂದು ಕೂಡ ಸಚಿವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT