ಅಲ್ಪಸಂಖ್ಯಾತರ ವ್ಯವಹಾರಗಳ ರಾಜ್ಯ ಸಚಿವ ಮುಕ್ತರ್ ಅಬ್ಬಾಸ್ ನಖ್ವಿ 
ಪ್ರಧಾನ ಸುದ್ದಿ

ಅಲ್ಪಸಂಖ್ಯಾತರಿಗೆ ಅಭದ್ರತೆ ಕಾಡುತ್ತಿಲ್ಲ: ನಖ್ವಿ

ದೇಶದಲ್ಲಿ ಅಲ್ಪಸಂಖ್ಯಾತರ ನಡುವೆ ಅಭದ್ರತೆಯ ಭಾವನೆ ಇಲ್ಲ ಎಂದು ಗುರುವಾರ ಅಲ್ಪಸಂಖ್ಯಾತರ ವ್ಯವಹಾರಗಳ ರಾಜ್ಯ ಸಚಿವ ಮುಕ್ತರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.

ನವದೆಹಲಿ: ದೇಶದಲ್ಲಿ ಅಲ್ಪಸಂಖ್ಯಾತರ ನಡುವೆ ಅಭದ್ರತೆಯ ಭಾವನೆ ಇಲ್ಲ ಎಂದು ಗುರುವಾರ ಅಲ್ಪಸಂಖ್ಯಾತರ ವ್ಯವಹಾರಗಳ ರಾಜ್ಯ ಸಚಿವ ಮುಕ್ತರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ. 
"ಅಲ್ಪಸಂಖ್ಯಾತರ ನಡುವೆ ಯಾವುದೇ ಭಯ ಇಲ್ಲ ಮತ್ತು ಅಭದ್ರತೆಯ ಭಾವನೆ ಕೂಡ ಕಾಡುತ್ತಿಲ್ಲ" ಎಂದು ಕಾರ್ಯಕ್ರಮವೊಂದರಲ್ಲಿ ನಖ್ವಿ ಹೇಳಿದ್ದಾರೆ. 
"ಆದರೆ ಇಲ್ಲಿ ಘಟಿಸುತ್ತಿರುವ ಯಾವುದಾದರೂ, ಅದು ಕ್ರಿಮಿನಲ್ ಅಪರಾಧವಾಗಿರಲಿ ಅಥವಾ ಕ್ರಿಮಿನಲ್ ಪಿತೂರಿಯಾಗಿರಲಿ, ಅದನ್ನು ಸಮರ್ಥಿಸಿಕೊಳ್ಳಲು ಸಾಧ್ಯವೇ ಇಲ್ಲ" ಎಂದು ವಿವಿಧ ಪ್ರದೇಶಗಳಲ್ಲಿ ಗೋರಕ್ಷಣೆಯ ಹೆಸರಲ್ಲಿ ನಡೆಯುತ್ತಿರುವ ಕೊಲೆ ಅಪರಾಧಗಳ ಕುರಿತು ಹೇಳಿದ್ದಾರೆ. 
"ನಾವು ನಂಬಿಕೆಯ ವಾತಾವರಣ ಮೂಡಿಸಿ ಅಭಿವೃದ್ಧಿಯತ್ತ ಮುಂದುವರೆಯಬೇಕು" ಎಂದು ಕೂಡ ಸಚಿವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT