ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ್ ಕೇಜ್ರಿವಾಲ್ 
ಪ್ರಧಾನ ಸುದ್ದಿ

ಪಂಜಾಬ್ ಚುನಾವಣಾ ಫಲಿತಾಂಶ ನಿರಾಸೆ ತಂದಿದೆ: ಎಎಪಿ

ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವಷ್ಟು ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗದೆ ಇರುವುದಕ್ಕೆ ನಿರಾಸೆಯಾಗಿದೆ ಎಂದಿರುವ ಆಮ್ ಆದ್ಮಿ ಪಕ್ಷ ಆದರೆ ಮುಖ್ಯ ವಿರೋಧ ಪಕ್ಷವಾಗಿ

ನವದೆಹಲಿ: ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವಷ್ಟು ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗದೆ ಇರುವುದಕ್ಕೆ ನಿರಾಸೆಯಾಗಿದೆ ಎಂದಿರುವ ಆಮ್ ಆದ್ಮಿ ಪಕ್ಷ ಆದರೆ ಮುಖ್ಯ ವಿರೋಧ ಪಕ್ಷವಾಗಿ ಹೊಮ್ಮಿರುವುದು ಕೂಡ ಸಾಧನೆ ಎಂದಿದೆ. 
"ಪಂಜಾಬಿನಲ್ಲಿ ಅಧಿಕಾರಕ್ಕೆ ಬರುವ ಭರವಸೆ ಹೊಂದಿದ್ದೆವು ನಾವು " ಎಂದಿರುವ ಆಮ್ ಆದ್ಮಿ ಪಕ್ಷದ ಮುಖಂಡ ಅಶುತೋಷ್ "ನಮಗೆ ಫಲಿತಾಂಶ ನಿರಾಸೆ ತಂದಿದೆ" ಎಂದು ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುವತ್ತ ಮುನ್ನಡೆಯುತ್ತಿರುವ ಹಿನ್ನಲೆಯಲ್ಲಿ ಹೇಳಿದ್ದಾರೆ. 
"ಆದರೆ ನಮ್ಮದು ಹೊಸ ಪಕ್ಷ (ರಾಜ್ಯದಲ್ಲಿ). ಎರಡನೇ ಸ್ಥಾನದಲ್ಲಿ ಇರುವುದು ಕೂಡ ಉತ್ತಮ ಸಾಧನೆಯೇ" ಎಂದು ಅಶುತೋಷ್ ಹೇಳಿದ್ದು "ಇದನ್ನು ಕಡೆಗಣಿಸಬೇಡಿ" ಎಂದಿದ್ದಾರೆ. 
೧೧೭ ಕ್ಷೇತ್ರಗಳಲ್ಲಿ ೧೦೦ ಕಡೆ ಗೆಲ್ಲುವ ಆತ್ಮವಿಶ್ವಾಸದಿಂದ ಇದ್ದ ನಾವು ಈಗ ನಮ್ಮ ಅರಿಕೆಯಲ್ಲಿ ಎಲ್ಲಿ ತಪ್ಪಾಗಿದೆ ಎಂದು ತಿಳಿಯಲು ಎಎಪಿ ನಾಯಕರು ಆತ್ಮವಿಮರ್ಶೆ ಮಾಡಿಕೊಳ್ಳಬೇಕಿದೆ ಎಂದು ಕೂಡ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT