ನಟ ಮತ್ತು ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ 
ಪ್ರಧಾನ ಸುದ್ದಿ

ಆಂಧ್ರದಲ್ಲಿ ಜನಸೇನಾ ಪಕ್ಷಕ್ಕೆ ನೇಮಕಾತಿ ಪ್ರಾರಂಭಿಸಿದ ಪವನ್ ಕಲ್ಯಾಣ್

ಯುಗಾದಿ ಸಂವತ್ಸರದ ಹೊಸವರ್ಷ ಬುಧವಾರ ಪ್ರಾರಂಭವಾಗಲಿದ್ದು, ಅದಕ್ಕೆ ಒಂದು ದಿನದ ಮುಂಚಿತವಾಗಿ ನಟ ಮತ್ತು ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್, ಪಕ್ಷಕ್ಕೆ ಯುವ ಮುಖಂಡರು,

ವಿಜಯವಾಡ: ಯುಗಾದಿ ಸಂವತ್ಸರದ ಹೊಸವರ್ಷ ಬುಧವಾರ ಪ್ರಾರಂಭವಾಗಲಿದ್ದು, ಅದಕ್ಕೆ ಒಂದು ದಿನದ ಮುಂಚಿತವಾಗಿ ನಟ ಮತ್ತು ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್, ಪಕ್ಷಕ್ಕೆ ಯುವ ಮುಖಂಡರು, ವಕ್ತಾರರು, ವಿಷಯ ಬರಹಗಾರರು ಮತ್ತು ವಿಶ್ಲೇಷಕರ ನೇಮಕಾತಿಯನ್ನು ಪ್ರಾರಂಭಿಸಿದ್ದಾರೆ. ಆದರೆ ಸದ್ಯಕ್ಕೆ ಈ ನೇಮಕಾತಿ ಅನಂತಪುರ ಜಿಲ್ಲೆಗಷ್ಟೇ ಸೀಮಿತವಾಗಿದೆ. 
ಹೇಳಿಕೆ ಬಿಡುಗಡೆ ಮಾಡಿರುವ ಪವನ್ ಕಲ್ಯಾಣ್, ಸಾಮಾಜಿಕ ಸಮಸ್ಯೆಗಳ ವಿರುದ್ಧ ಹೋರಾಡುವವ ಮುಖಂಡರನ್ನು ರೂಪಿಸಲು ಈ ನೇಮಕಾತಿ ಎಂದಿದ್ದಾರೆ. ರಾಜ್ಯ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ತೊಂದರೆಗಳ ಬಗ್ಗೆ ಆಳವಾದ ಜ್ಞಾನ ಹೊಂದಿರುವವರನ್ನು ಆಹ್ವಾನಿಸುತ್ತಿರುವುದಾಗಿ ಅವರು ಹೇಳಿದ್ದಾರೆ. 
ಜನಸೇನಾ ಅಂತರ್ಜಾಲ ತಾಣದಲ್ಲಿ ಅರ್ಜಿ ಲಭ್ಯವಿದ್ದು, ಮಾರ್ಚ್ ೨೮ ರಿಂದ ಏಪ್ರಿಲ್ ೧೪ ರೊಳಗೆ ನೊಂದಾಯಿಸಿಕೊಳ್ಳುವಂತೆ ಕೇಳಿಕೊಳ್ಳಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT