ಶ್ರೀ ಶ್ರೀ ರವಿಶಂಕರ್ 
ಪ್ರಧಾನ ಸುದ್ದಿ

ಒಳ್ಳೆಯ ಉದ್ದೇಶದಿಂದ ಮಾಡಿದ ಕೆಲಸಕ್ಕೆ ನಮ್ಮ ಸಂಸ್ಥೆಯನ್ನು ದೂಷಿಸಲಾಗುತ್ತಿದೆ: ಶ್ರೀ ಶ್ರೀ ರವಿಶಂಕರ್

ದೆಹಲಿಯಲ್ಲಿ ಯಮುನಾ ನದಿಯ ತೀರದಲ್ಲಿ ವಿಶ್ವ ಸಂಸ್ಕೃತಿ ಹಬ್ಬವನ್ನು ಆಯೋಜಿಸಿದ ಮುಖ್ಯ ಗುರಿ ನದಿಯ ಮಾಲಿನ್ಯವನ್ನು ಬೆಳಕಿಗೆ ತರುವುದಾಗಿತ್ತು ಎಂದು ಮಂಗಳವಾರ ಹೇಳಿರುವ ಆರ್ಟ್ ಆಫ್ ಲಿವಿಂಗ್

ಬೆಂಗಳೂರು: ದೆಹಲಿಯಲ್ಲಿ ಯಮುನಾ ನದಿಯ ತೀರದಲ್ಲಿ ವಿಶ್ವ ಸಂಸ್ಕೃತಿ ಹಬ್ಬವನ್ನು ಆಯೋಜಿಸಿದ ಮುಖ್ಯ ಗುರಿ ನದಿಯ ಮಾಲಿನ್ಯವನ್ನು ಬೆಳಕಿಗೆ ತರುವುದಾಗಿತ್ತು ಎಂದು ಮಂಗಳವಾರ ಹೇಳಿರುವ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್, ಒಳ್ಳೆಯ ಕೆಲಸಕ್ಕಾಗಿ ನಮ್ಮನ್ನು ದೂಷಿಸಲಾಗುತ್ತಿದೆ ಎಂದಿದ್ದಾರೆ. 
"ನಮ್ಮ ಗುರಿ, ಈ ಕಾರ್ಯಕ್ರಮ ಪೂರ್ತಿಯಾಗಿ ಯಮುನಾ ನದಿಯಲ್ಲಿ ಇರುವ ಕೊಳೆ ಮತ್ತು ಮಲಿನದ ಬಗ್ಗೆ ಜನರ ಗಮನ ಸೆಳೆಯುವುದಾಗಿತ್ತು. ಇದರ ಬಗ್ಗೆ ಸರ್ಕಾರದ ಜೊತೆಗೂ ಚರ್ಚಿಸಿ ನದಿಯನ್ನು ಶುಚಿಗೊಳಿಸಬೇಕೆಂಬುದು ನಮ್ಮ ಇರಾದೆಯಾಗಿತ್ತು" ಎಂದು ಸಾವಯವ ಕೃಷಿ ಸಮಾವೇಶದಲ್ಲಿ ರವಿಶಂಕರ್ ಹೇಳಿದ್ದಾರೆ.
ಈ ಕಾರ್ಯಕ್ರಮ ನದಿಯ ಮಾಲಿನ್ಯವನ್ನು ಹೆಚ್ಚಿಸಿದ್ದ ಬಗ್ಗೆ ಯಾವುದೇ ಪುರಾವೆಗಳಿಲ್ಲ ಎಂದು ಕೂಡ ಅವರು ಹೇಳಿದ್ದಾರೆ. 
ನದಿಗಳ ಪುನರುಜ್ಜೀವನ ಮತ್ತು ಸಾವಯವ ಕೃಷಿಯನ್ನು ಅಭಿವೃದ್ಧಿಪಡಿಸುವುದಕ್ಕೆ ಆಧ್ಯಾತ್ಮ ಗುರು ಕರೆ ಕೊಟ್ಟಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT