ಕುಲಭೂಷಣ್ ಜಾಧವ್ 
ಪ್ರಧಾನ ಸುದ್ದಿ

ಪಾಕಿಸ್ತಾನ ಕಾನೂನಿನ ಪ್ರಕಾರ ಜಾಧವ್ ಪ್ರಕರಣ ನಿಭಾಯಿಸುತ್ತೇವೆ: ಸಚಿವ

ಭಾರತೀಯ ಬೇಹುಗಾರ ಎಂದು ಆರೋಪಿಸಲಾಗಿ ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಕುಲಭೂಷಣ್ ಜಾಧವ್ ಅವರನ್ನು "ನಮ್ಮ ಕಾನೂನಿನ ಪ್ರಕಾರ" ನಿಭಾಯಿಸಲಿದ್ದೇವೆ ಎಂದು ಆಂತರಿಕ

ಇಸ್ಲಮಾಬಾದ್: ಭಾರತೀಯ ಗೂಢಚಾರ ಎಂದು ಆರೋಪಿಸಲಾಗಿ ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಕುಲಭೂಷಣ್ ಜಾಧವ್ ಅವರನ್ನು "ನಮ್ಮ ಕಾನೂನಿನ ಪ್ರಕಾರ" ನಿಭಾಯಿಸಲಿದ್ದೇವೆ ಎಂದು ಆಂತರಿಕ ಸಚಿವ ಚೌಧರಿ ನಿಸಾರ್ ಅಲಿ ಖಾನ್ ಶನಿವಾರ ಹೇಳಿದ್ದಾರೆ. 
ಜಾಧವ್ ಪ್ರಕರಣವನ್ನು ಗೂಢಚರ್ಯೆ ಪ್ರಕರಣವನ್ನಾಗಿ ಪಾಕಿಸ್ತಾನದ ಕಾನೂನಿನ ಪ್ರಕಾರ ನಿಭಾಯಿಸಲಾಗುತ್ತದೆ ಎಂದು ಜಿಯೋ ಟಿವಿಗೆ ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ. 
ಜಾಧವ್ ಬಂಧನದಿಂದ ಪಾಕಿಸ್ತಾನದಲ್ಲಿ ಸಂಭವಿಸಲಿದ್ದ ಹಲವು ಭಯೋತ್ಪಾದಕ ಚಟುವಟಿಕೆಗಳನ್ನು ನಿಲ್ಲಿಸಲು ಸಾಧ್ಯವಾಗಿದೆ ಎಂದು ಕೂಡ ಸಚಿವರು ಹೇಳಿದ್ದಾರೆ. 
ಜಾಧವ್ ಗಲ್ಲುಶಿಕ್ಷೆಗೆ ತಡೆಯಾಜ್ಞೆ ನೀಡಿ ಅಂತಾರಾಷ್ಟ್ರೀಯ ನ್ಯಾಯಾಲಯ (ಐ ಸಿ ಜೆ) ಆದೇಶ ಹೊರಡಿಸಿದ ಎರಡು ದಿನಗಳ ನಂತರ ಸಚಿವರು ಈ ಹೇಳಿಕೆ ನೀಡಿದ್ದಾರೆ 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT