ಕುಲಭೂಷಣ್ ಜಾಧವ್ 
ಪ್ರಧಾನ ಸುದ್ದಿ

ಪಾಕಿಸ್ತಾನ ಕಾನೂನಿನ ಪ್ರಕಾರ ಜಾಧವ್ ಪ್ರಕರಣ ನಿಭಾಯಿಸುತ್ತೇವೆ: ಸಚಿವ

ಭಾರತೀಯ ಬೇಹುಗಾರ ಎಂದು ಆರೋಪಿಸಲಾಗಿ ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಕುಲಭೂಷಣ್ ಜಾಧವ್ ಅವರನ್ನು "ನಮ್ಮ ಕಾನೂನಿನ ಪ್ರಕಾರ" ನಿಭಾಯಿಸಲಿದ್ದೇವೆ ಎಂದು ಆಂತರಿಕ

ಇಸ್ಲಮಾಬಾದ್: ಭಾರತೀಯ ಗೂಢಚಾರ ಎಂದು ಆರೋಪಿಸಲಾಗಿ ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಕುಲಭೂಷಣ್ ಜಾಧವ್ ಅವರನ್ನು "ನಮ್ಮ ಕಾನೂನಿನ ಪ್ರಕಾರ" ನಿಭಾಯಿಸಲಿದ್ದೇವೆ ಎಂದು ಆಂತರಿಕ ಸಚಿವ ಚೌಧರಿ ನಿಸಾರ್ ಅಲಿ ಖಾನ್ ಶನಿವಾರ ಹೇಳಿದ್ದಾರೆ. 
ಜಾಧವ್ ಪ್ರಕರಣವನ್ನು ಗೂಢಚರ್ಯೆ ಪ್ರಕರಣವನ್ನಾಗಿ ಪಾಕಿಸ್ತಾನದ ಕಾನೂನಿನ ಪ್ರಕಾರ ನಿಭಾಯಿಸಲಾಗುತ್ತದೆ ಎಂದು ಜಿಯೋ ಟಿವಿಗೆ ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ. 
ಜಾಧವ್ ಬಂಧನದಿಂದ ಪಾಕಿಸ್ತಾನದಲ್ಲಿ ಸಂಭವಿಸಲಿದ್ದ ಹಲವು ಭಯೋತ್ಪಾದಕ ಚಟುವಟಿಕೆಗಳನ್ನು ನಿಲ್ಲಿಸಲು ಸಾಧ್ಯವಾಗಿದೆ ಎಂದು ಕೂಡ ಸಚಿವರು ಹೇಳಿದ್ದಾರೆ. 
ಜಾಧವ್ ಗಲ್ಲುಶಿಕ್ಷೆಗೆ ತಡೆಯಾಜ್ಞೆ ನೀಡಿ ಅಂತಾರಾಷ್ಟ್ರೀಯ ನ್ಯಾಯಾಲಯ (ಐ ಸಿ ಜೆ) ಆದೇಶ ಹೊರಡಿಸಿದ ಎರಡು ದಿನಗಳ ನಂತರ ಸಚಿವರು ಈ ಹೇಳಿಕೆ ನೀಡಿದ್ದಾರೆ 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT