ಮೀರ್ವೇಜ್ ಉಮರ್ ಫಾರೂಕ್ 
ಪ್ರಧಾನ ಸುದ್ದಿ

ಕಾಶ್ಮೀರಿ ಪ್ರತ್ಯೇಕವಾದಿ ನಾಯಕ ಮೀರ್ವೇಜ್ ಉಮರ್ ಭೇಟಿ ಮಾಡಿದ ಕಾಂಗ್ರೆಸ್ ನಿಯೋಗ

ಮಣಿ ಶಂಕರ್ ಅಯ್ಯರ್ ಮುಂದಾಳತ್ವದ ಕಾಂಗ್ರೆಸ್ ಪಕ್ಷದ ನಿಯೋಗ ಗುರುವಾರ ಹಿರಿಯ ಪ್ರತ್ಯೇಕವಾದಿ ಮುಖಂಡ ಮೀರ್ವೇಜ್ ಉಮರ್ ಫಾರೂಕ್ ಅವರನ್ನು ಭೇಟಿ ಮಾಡಿದೆ.

ಶ್ರೀನಗರ: ಮಣಿ ಶಂಕರ್ ಅಯ್ಯರ್ ಮುಂದಾಳತ್ವದ ಕಾಂಗ್ರೆಸ್ ಪಕ್ಷದ ನಿಯೋಗ ಗುರುವಾರ ಹಿರಿಯ ಪ್ರತ್ಯೇಕವಾದಿ ಮುಖಂಡ ಮೀರ್ವೇಜ್ ಉಮರ್ ಫಾರೂಕ್ ಅವರನ್ನು ಭೇಟಿ ಮಾಡಿದೆ. 
ಈ ನಿಯೋಗದಲ್ಲಿ ಒ ಪಿ ಷಾ, ಸಂತೋಷ್ ಭಾರತಿ ಮತ್ತು ಏರ್ ವೈಸ್ ಮಾರ್ಷಲ್ ಕಪಿಲ್ ಕಾಕ್ (ನಿವೃತ್ತ) ಕೂಡ ಇದ್ದರು. 
ಎರಡೂ ಬಣಗಳು ಕಾಶ್ಮೀರದ ಸದ್ಯದ ಪರಿಸ್ಥಿತಿಯ ಬಗ್ಗೆ ಚರ್ಚಿಸಿ, ಮಾತುಕತೆಗೆ ವಾತಾರವರಣ ಸೃಷ್ಟಿಸುವ ಬಗ್ಗೆ ಚರ್ಚೆ ಮಾಡಿತು ಎಂದು ಮೀರ್ವೇಜ್ ಮುಂದಾಳತ್ವದ ಹುರಿಯತ್ ಬಣದ ಮೂಲಗಳು ತಿಳಿಸಿವೆ. 
ಕಾಂಗ್ರೆಸ್ ನಿಯೋಗ ತೀವ್ರವಾದಿ ಹುರಿಯತ್ ಬಣದ ನಾಯಕ ಸಯ್ಯದ್ ಅಲಿ ಗಿಲಾನಿ ಅವರನ್ನು ಕೂಡ ಭೇಟಿ ಮಾಡಲಿದೆ. 
ಗುರುವಾರ ಸಂಜೆ ೪:೩೦ ಕ್ಕೆ ಈ ನಿಯೋಗವನ್ನು ಭೇಟಿ ಮಾಡಲು ಪ್ರತ್ಯೇಕವಾದಿ ಗಿಲಾನಿ ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT