ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ 
ಪ್ರಧಾನ ಸುದ್ದಿ

ಬಿಜೆಪಿ ತನ್ನ ಕೆಟ್ಟ ಮನಸ್ಥಿಯನ್ನು ಸ್ವಚ್ಛಗೊಳಿಸಲು ಯಾವ ಸಾಬೂನು ಬಳಸುತ್ತದೆ? ರಾಹುಲ್ ಪ್ರಶ್ನೆ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿಗೂ ಮುಂಚಿತವಾಗಿ ಸ್ವಚ್ಛಗೊಳ್ಳಲು ಮುಸಹಾರ್ ದಲಿತ ಕುಟುಂಬಗಳಿಗೆ ಸಾಬೂನುಗಳನ್ನು ವಿತರಿಸಲಾಗಿತ್ತು ಎಂಬ ವರದಿಗಳಿಗೆ ಪ್ರತಿಕ್ರಿಯಿಸಿರುವ

ನವದೆಹಲಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿಗೂ ಮುಂಚಿತವಾಗಿ ಸ್ವಚ್ಛಗೊಳ್ಳಲು ಮುಸಹಾರ್ ದಲಿತ ಕುಟುಂಬಗಳಿಗೆ ಸಾಬೂನುಗಳನ್ನು ವಿತರಿಸಲಾಗಿತ್ತು ಎಂಬ ವರದಿಗಳಿಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಬಿಜೆಪಿ ಪಕ್ಷದ ಮೇಲೆ ವಾಗ್ದಾಳಿ ನಡೆಸಿದ್ದಾರೆ.
"ಅವರ ಕೆಟ್ಟ ಮನಸ್ಥಿತಿಯನ್ನು ಸ್ವಚ್ಛ ಮಾಡಿಕೊಳ್ಳಲು ಬಳಸುವ ಸಾಬೂನು ಯಾವುದು? ದಯವಿಟ್ಟು ಅದನ್ನು ಹೇಳಿ" ಎಂದು, ಕುಶಿನಗರ್ ಜಿಲ್ಲೆಯ ಮೈನ್ಪುರ್ ದೀನಪಟ್ಟಿ ಗ್ರಾಮದ ಗ್ರಾಮಸ್ಥರಿಗೆ ಸಾಬೂನುಗಳು, ಸುಗಂಧ ದ್ರವ್ಯಗಳು, ಮತ್ತು ಶಾಂಪುಗಳನ್ನು ವಿತರಿಸಲಾಗಿದೆ ಎಂಬ ಸುದ್ದಿಗೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿದ್ದಾರೆ. 
ಗುರುವಾರ ನಡೆಯಲಿರುವ ಸಾರ್ವಜನಿಕ ಸಭೆಗೂ ಮುಂಚಿತವಾಗಿ ಸ್ವಚ್ಛ ಮಾಡಿಕೊಳ್ಳಲು ಎರಡು ಸಾಬೂನು ಮತ್ತು ಒಂದು ಶಾಂಪೂ ಪ್ಯಾಕೆಟ್ ಅನ್ನು ಪ್ರತಿ ಕುಟುಂಬಕ್ಕೆ ವಿತರಿಸಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT