ರಣದೀಪ್ ಸುರ್ಜೆವಾಲಾ 
ಪ್ರವಾಸ-ವಾಹನ

ವಾಹನ ಉದ್ಯಮದಲ್ಲಿ ಕಳಪೆ ಸಾಧನೆಗೆ ಕೇಂದ್ರ ಸರ್ಕಾರವೇ ಕಾರಣ: ಕಾಂಗ್ರೆಸ್‌ ಆರೋಪ

ವಾಹನಗಳ ಮಾರಾಟ ಕುಸಿತ ಮತ್ತು ಉದ್ಯಮದ ಆರ್ಥಿಕ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ಕಾರಣ ಎಂದು ಗುರುವಾರ ಕಾಂಗ್ರೆಸ್‌ ಆರೋಪಿಸಿದೆ.

ನವದೆಹಲಿ: ವಾಹನಗಳ ಮಾರಾಟ ಕುಸಿತ ಮತ್ತು ಉದ್ಯಮದ ಆರ್ಥಿಕ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ಕಾರಣ ಎಂದು ಗುರುವಾರ ಕಾಂಗ್ರೆಸ್‌ ಆರೋಪಿಸಿದೆ.
10 ವರ್ಷಗಳಲ್ಲಿ ವಾಹನ ಮಾರಾಟ ಅತ್ಯಂತ ಕಳಪೆ ಮಟ್ಟ ತಲುಪಿದ್ದು, ಪ್ರಯಾಣಿಕ ಕಾರುಗಳು ಮತ್ತು ವಾಣಿಜ್ಯ ವಾಹನಗಳ ಉತ್ಪಾದನಾ ಪ್ರಮಾಣವು ಕಳೆದ 6 ವರ್ಷಗಳಲ್ಲಿ ಕಡಿಮೆಯಾಗಿದೆ. ಮಾರಾಟವು ಶೇ.25ರಷ್ಟು ಕುಸಿದಿದೆ ಎಂದು ಎಐಸಿಸಿ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ ವರದಿಗಾರರಿಗೆ ತಿಳಿಸಿದ್ದಾರೆ.
ಆಟೋ ಕಂಪೆನಿಗಳು ಕಾರ್ಮಿಕರಿಗೆ ಕೆಲಸಕ್ಕೆ ಬರದಂತೆ ಒತ್ತಾಯಿಸುವ ಸ್ಥಿತಿ ಬಂದಿದೆ ಎಂದು ಆಟೋಮೊಬೈಲ್ ಉತ್ಪಾದಕರ ಒಕ್ಕೂಟ(ಎಸ್‌ಐಎಮ್) ಹೇಳಿದೆ.
2008-09 ಮತ್ತು 2011-12ಕ್ಕಿಂತ ಇಂದಿನ ವಾಹನ ಮಾರುಕಟ್ಟೆ ಸ್ಥಿತಿ ಶೋಚನೀಯವಾಗಿದೆ ಎಂದು ಎಸ್‌ಐಎಎಂ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT